ನಿಯಮಾನುಸಾರ ಶೇ 50-50 ಅನುಪಾತದಲ್ಲಿ ಹಂಚಿಕೆಯಾಗದ ನಿವೇಶನ ನೊಂದಣಿಗೆ ಬ್ರೇಕ್…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ…

ಮೈಸೂರು,ನ22,Tv10 ಕನ್ನಡ

ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸದೆ ಪರಿಹಾರ ನೀಡದೆ ಜಮೀನು ಉಪಯೋಗಿಸಿದ ಪ್ರಕರಣಗಳಲ್ಲಿ ಶೇ.50-50 ಅನುಪಾತದಲ್ಲಿ ನೀಡಿರುವ ನಿವೇಶನಗಳ ಕ್ರಯಪತ್ರ ನೊಂದಣಿಗೆ ಜಿಲ್ಲಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ.20-11-2020 ರಂದು ಮುಡಾದಲ್ಲಿ ನಡೆದ ಸಭೆಯಲ್ಲಿ ವಿಷಯ ಸಂಖ್ಯೆ 5 ರಲ್ಲಿ ಪ್ರಾಧಿಕಾರದ ಬಡಾವಣೆ ಹಾಗೂ ಇತರೆ ಉದ್ದೇಶಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸದೆ ಪರಿಹಾರ ನೀಡದೆ ಜಮೀನುವುಪಯೋಗಿಸಿರುವ ಪ್ರಕರಣಗಳಲ್ಲಿ ಶೇ 50-50 ಅನುಪಾತದಲ್ಲಿ ನಿವೇಶನ ನೀಡಲು ತೀರ್ಮಾನಿಸಿ ಅದೇ ನಿರ್ಣಯದಂತೆ 50-50 ಅನುಪಾತದಲ್ಲಿ ನಿವೇಶನ ನೀಡುತ್ತಿರುವುದು ಕಂಡುಬಂದಿರುತ್ತದೆ.

ಸರ್ಕಾರದ ಉಲ್ಲೇಖ ಆದೇಶದಲ್ಲಿ ಶೇ50-50 ಅನುಪಾತದಲ್ಲಿ ನಿವೇಶನ ನೀಡಲು ಕೈಗೊಂಡಿರುವ ನಿರ್ಣಯ ನಿಯಮಬಾಹಿರವೆಂದು ನಿರ್ಧರಿಸಿದ್ದು ಈಗಾಗಲೇ ಹಂಚಿಕದ ಮಾಡಿರುವ ನಿವೇಶನಗಳ ಕ್ರಯಪತ್ರ ನೊಂದಣಿಯನ್ನ ಸ್ಥಗಿತಗೊಳಿಸುವಂತೆ ಮುಡಾ ಉಪನೊಂದಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡ.ಕೆ.ವಿ.ರಾಜೇಂದ್ರ ಪತ್ರದ ಮೂಲಕ ಸೂಚನೆ ನೀಡಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *