ನೈತಿಕ ಶಿಕ್ಷಣ ಇಂದಿನ ಯುವಜನರಿಗೆ ತೀರಾ ಅಗತ್ಯವಿದೆ -ರಾಮ್ ಪ್ರಸಾದ್


ಇಂದಿನ ಮುಂದುವರೆದ ಸಾಮಾಜಿಕ ವ್ಯವಸ್ಥೆಯಲ್ಲಿ ನೈತಿಕ ಶಿಕ್ಷಣದ ಮಹತ್ವ ಕಡಿಮೆಯಾಗುತ್ತಿದೆ. ಹಾಗಾಗಿ ರಾಮಕೃಷ್ಣ ಆಶ್ರಮದ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಜ್ಞಾನವಿಕಾಸಕ್ಕೆ ಅನುಕೂಲವಾಗುವಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ನೈತಿಕ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜ್ ನಂಜನಗೂಡಿನ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀರಾಮ್ ಪ್ರಸಾದ್ ರವರು ಅಭಿಪ್ರಾಯ ಪಟ್ಟರು .
ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್ .ದಿನೇಶ್ ಅವರು ರಾಮಕೃಷ್ಣ ಆಶ್ರಯದ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ವಿವೇಕಾನಂದರ ಛಾಯಾಚಿತ್ರದ ಫಲಕವನ್ನು ಸ್ವೀಕರಿಸಿ ವಿದ್ಯಾರ್ಥಿಗಳಲ್ಲಿ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಪರೀಕ್ಷೆಗಳು ತೀರಾ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪೋಷಕರು ಇಂತಹ ಸಂಘಟನೆಗಳ ಜೊತೆಗೆ ಕೈಜೋಡಿಸಿದರೆ ಶಾಲಾ ಕಾಲೇಜುಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿಮಿಸಲು ಸಾಧ್ಯ ಎಂದು ಹೇಳಿದರು.
ಮೈಸೂರಿನ ರಾಮಕೃಷ್ಣ ಆಶ್ರಮದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಂಜನಗೂಡಿನ ತಾಲೂಕಿನ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಿದ್ದು ತಾಲೂಕಿನ 14 ಶಾಲೆಗಳಿಂದ ಇಂದು 270 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿ 9ನೇ ತರಗತಿಯಲ್ಲಿ ೧.ಸೃಜನ್ ಕಾಮಣ್ಣನವರ್ ೨.ಗೌತಮಿ ಎಂ ಸಿ ೩.ಸೃಜನ್ ಎಚ್ ಬಿ ಎಲ್ಲರೂ ಸರ್ಕಾರಿ ಆದರ್ಶ ವಿದ್ಯಾಲಯ ದೇಬೂರು ಮೊದಲ ಮೂರು ಬಹುಮಾನಗಳನ್ನು ಪಡೆದರು.10ನೇ ತರಗತಿಯ ವಿಭಾಗದಲ್ಲಿ ೧.ಸುಶ್ರುತ ಕಶ್ಯಪ್.ಜೆ ಸಿಟಿಜನ್ ಪ್ರೌಢಶಾಲೆ ೨. ಬಾಂಧವ್ಯ ಹೆಚ್ಎಮ್ ಸರ್ಕಾರಿ ಆದರ್ಶ ವಿದ್ಯಾಲಯ ೩.ಈಶ್ವರ ಸಿಂಗ್ ಶ್ರೀ ನೀಲಕಂಠ ಪ್ರೌಢಶಾಲೆ ಮೊದಲ ಮೂರು ಬಹುಮಾನಗಳನ್ನು ಪಡೆದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಅಶ್ವಥನಾರಾಯಣಗೌಡ, ಉಪ ಪ್ರಾಂಶುಪಾಲರಾದ ಬಾಲ ಸರಸ್ವತಿ ಪರೀಕ್ಷೆಯ ಆಯೋಜಕರಾದ ಆನಂದ್ ರಾಜ್ , ಬಾಬು ಲಾಲ್ ಬಿ ,ಶ್ರೀನಿಧಿ ಇದ್ದರು.

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *