ಮಗನ ಸಾವಿನಿಂದ ಶಾಕ್…ತಾಯಿ ಹೃದಯಾಘಾತದಿಂದಸಾವು…

  • Crime
  • November 27, 2023
  • No Comment
  • 144

ಹೆಚ್.ಡಿ.ಕೋಟೆ,ನ27,Tv10 ಕನ್ನಡ

ಮಗನ ಸಾವಿನ ಆಘಾತ ತಾಳಲಾರದೆ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ
ಹೆಚ್ ಡಿ‌ ಕೋಟೆಯ ಹನುಮಂತ ನಗರದಲ್ಲಿ ನಡೆದಿದೆ.
ಮಗ ಚಂದ್ರು (45) ತಾಯಿ ದೇವಮ್ಮ (65) ಮೃತ ದುರ್ದೈವಿಗಳು.
ಹೃದಯಾಘಾತದಿಂದ ಚಂದ್ರು ಸಾವನ್ನಪ್ಪಿದ್ದರು.
ಅಂತ್ಯಕ್ರಿಯೆ ನೆರವೇರಿಸಿ ತಾಯಿ ದೇವಮ್ನ ಮನೆಗೆ ಬಂದಿದ್ದರು.
ಮರುದಿನ ದೇವಮ್ಮ ಸಹಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಗನ ಅಂತ್ಯಕ್ರಿಯೆ ನೆರವೇರಿಸಿದ ಸ್ಥಳದಲ್ಲೇ ತಾಯಿ ಅಂತ್ಯಕ್ರಿಯೆ ನಡೆದಿದೆ.
ಮನಕಲಕುವ ಘಟನೆಗೆ ಹೆಚ್.ಡಿ.ಕೋಟೆ ಸಾಕ್ಷಿಯಾಗಿದೆ…

Spread the love

Related post

ಐಸ್ ಕ್ರೀಂ ಮಾರಾಟ ನೆಪದಲ್ಲಿ ಮಹಿಳೆ ಚಿನ್ನದ ಸರ ಕಸಿದು ಸಿಕ್ಕಿಬಿದ್ದ ಕಳ್ಳ…ಆರೋಪಿ ಪೊಲೀಸರ ವಶಕ್ಕೆ…

ಐಸ್ ಕ್ರೀಂ ಮಾರಾಟ ನೆಪದಲ್ಲಿ ಮಹಿಳೆ ಚಿನ್ನದ ಸರ ಕಸಿದು ಸಿಕ್ಕಿಬಿದ್ದ…

ಹುಣಸೂರು,ಫೆ5,Tv10 ಕನ್ನಡ ಜಮೀನು ಕೆಲಸ ಮಾಡಲು ತೆರಳುತ್ತಿದ್ದ ಮಹಿಳೆಯನ್ನ ಐಸ್ ಮಾರಾಟ ಮಾಡುವ ನೆಪದಲ್ಲಿ ಹಿಂಬಾಲಿಸಿ ನಂತರ ಹಲ್ಲೆ ನಡೆಸಿ ಚಿನ್ನದ ಸರ ಕಿತ್ತು ಪರಾರಿಯಾದ ಖದೀಮ ಪೊಲೀಸರ…
ವಿಚಿತ್ರ ರೂಪ ಹೊಂದಿದ ಮಗು ಜನನ…ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ…ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ…

ವಿಚಿತ್ರ ರೂಪ ಹೊಂದಿದ ಮಗು ಜನನ…ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ…ದಂಪತಿಗೆ ಎರಡನೇ…

ನಂಜನಗೂಡು,ಫೆ5,Tv10 ಕನ್ನಡ ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ.ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ.ವಿಚಿತ್ರವಾದ ಕಣ್ಣು ಮತ್ತು…
Tv10 ಇಂಪ್ಯಾಕ್ಟ್…ತ್ಯಾಜ್ಯಮುಕ್ತವಾದ ನುಗುನಾಲೆ…ಕೊನೆಗೂ ಎಚ್ಚೆತ್ತ ಅಧಿಕಾರಿಗಳು…

Tv10 ಇಂಪ್ಯಾಕ್ಟ್…ತ್ಯಾಜ್ಯಮುಕ್ತವಾದ ನುಗುನಾಲೆ…ಕೊನೆಗೂ ಎಚ್ಚೆತ್ತ ಅಧಿಕಾರಿಗಳು…

ನಂಜನಗೂಡು,ಫೆ5,Tv10 ಕನ್ನಡ ಕೊನೆಗೂ ನಂಜನಗೂಡು ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ತ್ಯಾಜ್ಯ ಹಾಗೂ ಮಧ್ಯದ ಪ್ಯಾಕೆಟ್ ಗಳಿಂದ ತುಂಬಿತುಳುಕುತ್ತಿದ್ದ ನುಗು ನಾಲೆಯನ್ನ ಸ್ವಚ್ಛಗೊಳಿಸಿದ್ದಾರೆ.Tv10 ಕನ್ನಡ ಮಾಡಿದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ನುಗುನಾಲೆಯನ್ನ…

Leave a Reply

Your email address will not be published. Required fields are marked *