ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ…

ಹುಲಿ ಕಾರ್ಯಾಚರಣೆ ಯಶಸ್ವಿ…ಸೆರೆಸಿಕ್ಕ ನರಹಂತಕ ವ್ಯಾಘ್ರ…ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರವಾನೆ…

ಒಂದೇ ತಿಂಗಳಲ್ಲಿ ಇಬ್ಬರನ್ನ ಬಲಿ ಪಡೆದು
ಭೀತಿ ಹುಟ್ಟಿಸಿದ್ದ ನರಹಂತಕ ಹುಲಿ ಕೊನೆಗೂ ಸೆರೆಸಿಕ್ಕಿದೆ.ಇಬ್ಬರು ದನಗಾಹಿಗಳನ್ನ ಕೊಂದು ಜಾನುವಾರಗಳನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಹುಲಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆ ಸೆರೆಹಿಡಿದಿದ್ದಾರೆ.
ಸುಮಾರು ಹತ್ತು ವರ್ಷ ವಯಸ್ಸಿನ ಗಂಡು ಹುಲಿ.ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ರತ್ನಮ್ಮ ಎಂಬ ದನಗಾಯಿ ಮಹಿಳೆಯನ್ನು ಬಲಿ ಪಡೆದಿತ್ತು.ಮಹದೇವನಗರದಲ್ಲಿ ಓರ್ವ ದನಗಾಹಿಯನ್ನ ಕೊಂದಿತ್ತು.ಹೆಡಿಯಾಲ ಮತ್ತು ಸುತ್ತಮುತ್ತಲು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಬಳ್ಳೂರು ಹುಂಡಿ ಗ್ರಾಮದ ಕಲ್ಲಹಾರ ಖಂಡಿ ಎಂಬ ಸ್ಥಳದಲ್ಲಿ ಹುಲಿ ಸೆರೆಯಾಗಿದೆ.
ಸೆರೆಸಿಕ್ಕ ಹುಲಿಯನ್ನ ಮೈಸೂರಿನ ಕೂರ್ಗಳ್ಳಿಯಲ್ಲಿರುವ ಹುಲಿಗಳ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ.
ವೈದ್ಯಾಧಿಕಾರಿ ವಾಸಿಮ್ ನರಭಕ್ಷಕ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕ ರಮೇಶ್ ಕುಮಾರ್ ಹಾಗೂ ಹೆಡಿಯಾಲ ಎಸಿ ಎಫ್ ಪರಮೇಶ್ ನೇತೃತ್ವದಲ್ಲಿ ನೂರಕ್ಕೂ ಹೆಚ್ಚುಮಂದಿ ಕಾರ್ಯಾಚರಣೆ ನಡೆಸಿದ್ದರು.ಹಲವು ಸಿಸಿ ಕ್ಯಾಮರಾಗಳನ್ನ ಬಳಕೆ ಮಾಡಲಾಗಿತ್ತು.ಸಿಸಿ ಕ್ಯಾಮರಾದಲ್ಲಿ ಎರಡು ಹುಲಿಗಳು ಪತ್ತೆಯಾಗಿತ್ತು.ಸಧ್ಯ ಒಂದು ಹುಲಿ ಸೆರೆಯಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *