ಗೃಹಲಕ್ಷ್ಮಿ ಯೋಜನೆ…ನಾಡದೇವಿಗೆ 59 ತಿಂಗಳ ಹಣ ಅರ್ಪಣೆ…ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ರಿಂದ ವೈಯುಕ್ತಿಕವಾಗಿ ಸಂದಾಯ…

ಮೈಸೂರು,ನ27,Tv10 ಕನ್ನಡ

ಮನೆ ಯಜಮಾನಿಗೆ ಪ್ರತಿತಿಂಗಳು 2 ಸಾವಿರ ನೀಡುವ ರಾಜ್ಯದ ಮಹತ್ವದ ಗೃಹಲಕ್ಷ್ಮಿ ಯೋಜನೆಯ 59 ತಿಂಗಳ ಹಣವನ್ನ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ನಾಡದೇವಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ.ತಮ್ಮ ವೈಯುಕ್ತಿಕ ಹಣದಲ್ಲಿ ಸಂದಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್‌ಗೆ
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು.
ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಿ ಕೆ ಶಿವಕುಮಾರ್ ಸೂಚಿಸಿದ್ದರು.
ಇದೀಗ ಪ್ರತಿ ತಿಂಗಳು ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ.
59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ.
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಹಣ ಸಂದಾಯವಾಗಿದೆ.
1,18,000 ರೂಪಾಯಿ ಹಣವನ್ನ ದೇಗುಲಕ್ಕೆ ನೀಡಿದ್ದಾರೆ.
ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಹಣ ಸಂದಾಯವಾಗಿದೆ.
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯವಾಗಿದೆ.
ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅರ್ಪಿಸಿದ್ದಾರೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *