ವಾರ್ಡ್ ನಂ 59 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…ಖಾಲಿ ನಿವೇಶನಗಳ ಸ್ವಚ್ಚತೆಗೆ ಸೂಚನೆ…

ಮೈಸೂರು,ನ28,Tv10 ಕನ್ನಡ

ಇಂದು ಕುವೆಂಪುನಗರದ ವಾರ್ಡ್ ನಂಬರ್ 59 ರ ವ್ಯಾಪ್ತಿಯ ಕುವೆಂಪುನಗರ ಬಸ್ ಡಿಪೋ,ಕುವೆಂಪುನಗರ ಎಂ.ಬ್ಲಾಕ್, ೨ ನೇ ಹಂತ, ಸುತ್ತಮುತ್ತಲಿನ ಪ್ರದೇಶದಲ್ಲಿ ಕೆ.ಅರ್.ಕ್ಷೇತ್ರದ ಶಾಸಕ ಟಿ.ಎಸ್. ಶ್ರೀ ವತ್ಸ ಪಾದಯಾತ್ರೆ ಕೈಗೊಂಡು ಸ್ಥಳೀಯರ ಸಮಸ್ಯೆಗಳನ್ನ ಪರಿಹರಿಸುವ ಪ್ರಯತ್ನ ನಡೆಸಿದರು.ಪಾದಯಾತ್ರೆ ಯ ವೇಳೆ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಹಾಜರಿದ್ದರು.ಪಾದಯಾತ್ರೆ ವೇಳೆ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ,ಖಾಲಿ ನಿವೇಶನ ಗಳ ಸ್ವಚ್ಚತೆ,ಬೀದಿ ದೀಪಗಳ ಅಳವಡಿಕೆ,ಬೀದಿ,ಪಾರ್ಕ್ ನ ಅಭಿವೃದ್ಧಿ ಸೇರಿದಂತೆ ಹಲವು ಸಮಸ್ಯೆಗಳನ್ನ ಸ್ಥಳೀಯರು ಮುಂದಿಟ್ಟರು. ಸಂಭಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚನೆ ನೀಡಿ ಸಮಸ್ಯೆ ಬಗೆ ಹರಿಸುವಂತೆ ತಿಳಿಸಿದರು.ಖಾಲಿ ನಿವೇಶನಗಳ ಸ್ವಚ್ಛತೆಗೆ ಆಧ್ಯತೆ ನೀಡುವುದಾಗಿ ಭರವಸೆ ನೀಡಿದರು…

Spread the love

Related post

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…
ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ಮೈಸೂರು,ಜು2,Tv10 ಕನ್ನಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ನಾಡದೇವತೆ ಚಾಮುಂಡೇಶ್ವರಿ ದರುಶನ ಪಡೆದರು.ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕರಾದ…

Leave a Reply

Your email address will not be published. Required fields are marked *