ವಾರ್ಡ್ ನಂ 59 ರಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ…ಖಾಲಿ ನಿವೇಶನಗಳ ಸ್ವಚ್ಚತೆಗೆ ಸೂಚನೆ…

ಮೈಸೂರು,ನ28,Tv10 ಕನ್ನಡ

ಇಂದು ಕುವೆಂಪುನಗರದ ವಾರ್ಡ್ ನಂಬರ್ 59 ರ ವ್ಯಾಪ್ತಿಯ ಕುವೆಂಪುನಗರ ಬಸ್ ಡಿಪೋ,ಕುವೆಂಪುನಗರ ಎಂ.ಬ್ಲಾಕ್, ೨ ನೇ ಹಂತ, ಸುತ್ತಮುತ್ತಲಿನ ಪ್ರದೇಶದಲ್ಲಿ ಕೆ.ಅರ್.ಕ್ಷೇತ್ರದ ಶಾಸಕ ಟಿ.ಎಸ್. ಶ್ರೀ ವತ್ಸ ಪಾದಯಾತ್ರೆ ಕೈಗೊಂಡು ಸ್ಥಳೀಯರ ಸಮಸ್ಯೆಗಳನ್ನ ಪರಿಹರಿಸುವ ಪ್ರಯತ್ನ ನಡೆಸಿದರು.ಪಾದಯಾತ್ರೆ ಯ ವೇಳೆ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಹಾಜರಿದ್ದರು.ಪಾದಯಾತ್ರೆ ವೇಳೆ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ,ಖಾಲಿ ನಿವೇಶನ ಗಳ ಸ್ವಚ್ಚತೆ,ಬೀದಿ ದೀಪಗಳ ಅಳವಡಿಕೆ,ಬೀದಿ,ಪಾರ್ಕ್ ನ ಅಭಿವೃದ್ಧಿ ಸೇರಿದಂತೆ ಹಲವು ಸಮಸ್ಯೆಗಳನ್ನ ಸ್ಥಳೀಯರು ಮುಂದಿಟ್ಟರು. ಸಂಭಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚನೆ ನೀಡಿ ಸಮಸ್ಯೆ ಬಗೆ ಹರಿಸುವಂತೆ ತಿಳಿಸಿದರು.ಖಾಲಿ ನಿವೇಶನಗಳ ಸ್ವಚ್ಛತೆಗೆ ಆಧ್ಯತೆ ನೀಡುವುದಾಗಿ ಭರವಸೆ ನೀಡಿದರು…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *