ಮೈಸೂರು ವಿ.ವಿ ಪ್ರಾಧ್ಯಾಪಕಿ ವಿರುದ್ದ ಪಿಹೆಚ್ಡಿ ವಿಧ್ಯಾರ್ಥಿನಿಯಿಂದ ದೂರು…ಜಾತಿ ನಿಂದನೆ,ಮಾನಸಿಕ ಕಿರುಕುಳ ಆರೋಪ…

ಮೈಸೂರು ವಿ.ವಿ ಪ್ರಾಧ್ಯಾಪಕಿ ವಿರುದ್ದ ಪಿಹೆಚ್ಡಿ ವಿಧ್ಯಾರ್ಥಿನಿಯಿಂದ ದೂರು…ಜಾತಿ ನಿಂದನೆ,ಮಾನಸಿಕ ಕಿರುಕುಳ ಆರೋಪ…

ಮೈಸೂರು,ನ30,Tv10 ಕನ್ನಡ

ಮೈಸೂರು ವಿವಿ ಪ್ರಾಧ್ಯಾಪಕಿ ವಿರುದ್ದ ಪಿಎಚ್ಡಿ ವಿದ್ಯಾರ್ಥಿನಿ
ಜಾತಿ ನಿಂದನೆ, ಮಾನಸಿಕ‌ ಕಿರುಕುಳ ಆರೋಪದ ಮೇಲೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಾನಸ ಗಂಗೋತ್ರಿ ಮೈಕ್ರೋ ಬಯೋಲಜಿ ವಿಭಾಗದ ಪ್ರಾಧ್ಯಾಪಕಿ ಪ್ರೊ. ಶುಭಾ ಗೋಪಲ್ ವಿರುದ್ದ ದೂರು ದಾಖಲಾಗಿದೆ.
ಪ್ರೊ. ಶುಭಾ ಗೋಪಲ್ ಬಳಿ ಫೆಲೋಶಿಪ್ ಅಡಿಯಲ್ಲಿ ವಿಧ್ಯಾರ್ಥಿ ಪಿಎಚ್ಡಿ ಮಾಡುತ್ತಿದ್ದರು.
ನನ್ನ ಮನೆಯ ಟಾಯ್ಲೆಟ್ ತೊಳೆಯಬೇಕು, ಕಾಲಿಗೆ ಚಪ್ಪಲಿ ಹಾಕಿಸಿಕೊಂಡು ಜಾತಿ ನಿಂದನೆ ಮಾಡುತ್ತಿದ್ದರೆಂದು ಆರೋಪ ಮಾಡಿದ್ದಾರದ.
ಫೆಲೋಶಿಪ್ ಬಿಲ್‌ಗೆ ಸಹಿ ಹಾಕಿಸಿಕೊಳ್ಳುವ ಮುನ್ನ ಉಡುಗೊರೆಗಳನ್ನು ತರಿಸಿಕೊಳ್ಳುತ್ತಿದ್ದರು.
ಸ್ನೇಹಿತರ ಜೊತೆ ಪಂಚತಾರಾ ಹೋಟೆಲ್‌ಗೆ ತೆರಳಿ ಬಿಲ್ ಗಳನ್ನು ಕೊಡಿಸುತ್ತಿದ್ದರೆಂದು ದೂರಿದ್ದಾರೆ.
ವಿದ್ಯಾರ್ಥಿನಿ ದೂರಿನನ್ವಯ ಜಯಲಕ್ಷ್ಮಿ ಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…

Leave a Reply

Your email address will not be published. Required fields are marked *