ಜಮೀನು ವಿಚಾರ…ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ…

ನಂಜನಗೂಡು,ನ30,Tv10 ಕನ್ನಡ

ಜಮೀನಿನ ವಿಚಾರವಾಗಿ ಅಣ್ಣತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮ ಕೊಲೆಯಲ್ಲಿ ಅಂತ್ಯವಾಗಿದೆ.ಅಣ್ಣನ‌ಮಗನೇ ಚಿಕ್ಕಪ್ಪನನ್ನ ಕೊಂದಿದ್ದಾನೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಪರಶಿವಪ್ಪ(65) ಮೃತ ದುರ್ದೈವಿ.
ಪರಶಿವಪ್ಪನ ಅಣ್ಣನ ಮಗ ಆದೀಶ್ ಕೊಂದ ಆರೋಪಿ.ಜಮೀನು ವಿಚಾರದಲ್ಲಿ ಪರಶಿವಪ್ಪ ಹಾಗೂ ಅಣ್ಣ ಪ್ರಭುಸ್ವಾಮಿ ನಡುವೆ ಗಲಾಟೆ ನಡೆದಿತ್ತು.ಈ ವೇಳೆ ಮಧ್ಯ ಪ್ರವೇಶಿಸಿದ ಪ್ರಭುಸ್ವಾಮಿ ಮಗ ಅದೀಶ್ ಚಿಕ್ಕಪ್ಪನಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದುಹಾಕಿದ್ದಾನೆ.ತೀವ್ರವಾಗಿ ಗಾಯಗೊಂಡ ಪರಶಿವಪ್ಪರನ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಶಿವಪ್ಪ ಮೃತಪಟ್ಟಿದ್ದಾರೆ.ಆರೋಪಿಗಳಾದ ಪ್ರಭುಸ್ವಾಮಿ ಹಾಗೂ ಅದೀಶ್ ತಲೆ ಮರೆಸಿಕೊಂಡಿದ್ದಾರೆ.
ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *