ಜಮೀನು ವಿಚಾರ…ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ…

ನಂಜನಗೂಡು,ನ30,Tv10 ಕನ್ನಡ

ಜಮೀನಿನ ವಿಚಾರವಾಗಿ ಅಣ್ಣತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮ ಕೊಲೆಯಲ್ಲಿ ಅಂತ್ಯವಾಗಿದೆ.ಅಣ್ಣನ‌ಮಗನೇ ಚಿಕ್ಕಪ್ಪನನ್ನ ಕೊಂದಿದ್ದಾನೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಪರಶಿವಪ್ಪ(65) ಮೃತ ದುರ್ದೈವಿ.
ಪರಶಿವಪ್ಪನ ಅಣ್ಣನ ಮಗ ಆದೀಶ್ ಕೊಂದ ಆರೋಪಿ.ಜಮೀನು ವಿಚಾರದಲ್ಲಿ ಪರಶಿವಪ್ಪ ಹಾಗೂ ಅಣ್ಣ ಪ್ರಭುಸ್ವಾಮಿ ನಡುವೆ ಗಲಾಟೆ ನಡೆದಿತ್ತು.ಈ ವೇಳೆ ಮಧ್ಯ ಪ್ರವೇಶಿಸಿದ ಪ್ರಭುಸ್ವಾಮಿ ಮಗ ಅದೀಶ್ ಚಿಕ್ಕಪ್ಪನಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದುಹಾಕಿದ್ದಾನೆ.ತೀವ್ರವಾಗಿ ಗಾಯಗೊಂಡ ಪರಶಿವಪ್ಪರನ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಶಿವಪ್ಪ ಮೃತಪಟ್ಟಿದ್ದಾರೆ.ಆರೋಪಿಗಳಾದ ಪ್ರಭುಸ್ವಾಮಿ ಹಾಗೂ ಅದೀಶ್ ತಲೆ ಮರೆಸಿಕೊಂಡಿದ್ದಾರೆ.
ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…

Leave a Reply

Your email address will not be published. Required fields are marked *