ಜಮೀನು ವಿಚಾರ…ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ…

ನಂಜನಗೂಡು,ನ30,Tv10 ಕನ್ನಡ

ಜಮೀನಿನ ವಿಚಾರವಾಗಿ ಅಣ್ಣತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮ ಕೊಲೆಯಲ್ಲಿ ಅಂತ್ಯವಾಗಿದೆ.ಅಣ್ಣನ‌ಮಗನೇ ಚಿಕ್ಕಪ್ಪನನ್ನ ಕೊಂದಿದ್ದಾನೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಪರಶಿವಪ್ಪ(65) ಮೃತ ದುರ್ದೈವಿ.
ಪರಶಿವಪ್ಪನ ಅಣ್ಣನ ಮಗ ಆದೀಶ್ ಕೊಂದ ಆರೋಪಿ.ಜಮೀನು ವಿಚಾರದಲ್ಲಿ ಪರಶಿವಪ್ಪ ಹಾಗೂ ಅಣ್ಣ ಪ್ರಭುಸ್ವಾಮಿ ನಡುವೆ ಗಲಾಟೆ ನಡೆದಿತ್ತು.ಈ ವೇಳೆ ಮಧ್ಯ ಪ್ರವೇಶಿಸಿದ ಪ್ರಭುಸ್ವಾಮಿ ಮಗ ಅದೀಶ್ ಚಿಕ್ಕಪ್ಪನಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದುಹಾಕಿದ್ದಾನೆ.ತೀವ್ರವಾಗಿ ಗಾಯಗೊಂಡ ಪರಶಿವಪ್ಪರನ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಶಿವಪ್ಪ ಮೃತಪಟ್ಟಿದ್ದಾರೆ.ಆರೋಪಿಗಳಾದ ಪ್ರಭುಸ್ವಾಮಿ ಹಾಗೂ ಅದೀಶ್ ತಲೆ ಮರೆಸಿಕೊಂಡಿದ್ದಾರೆ.
ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…
ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…

Leave a Reply

Your email address will not be published. Required fields are marked *