ಜಮೀನು ವಿಚಾರ…ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ…

ಜಮೀನು ವಿಚಾರ…ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ…

ನಂಜನಗೂಡು,ನ30,Tv10 ಕನ್ನಡ

ಜಮೀನಿನ ವಿಚಾರವಾಗಿ ಅಣ್ಣತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮ ಕೊಲೆಯಲ್ಲಿ ಅಂತ್ಯವಾಗಿದೆ.ಅಣ್ಣನ‌ಮಗನೇ ಚಿಕ್ಕಪ್ಪನನ್ನ ಕೊಂದಿದ್ದಾನೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಪರಶಿವಪ್ಪ(65) ಮೃತ ದುರ್ದೈವಿ.
ಪರಶಿವಪ್ಪನ ಅಣ್ಣನ ಮಗ ಆದೀಶ್ ಕೊಂದ ಆರೋಪಿ.ಜಮೀನು ವಿಚಾರದಲ್ಲಿ ಪರಶಿವಪ್ಪ ಹಾಗೂ ಅಣ್ಣ ಪ್ರಭುಸ್ವಾಮಿ ನಡುವೆ ಗಲಾಟೆ ನಡೆದಿತ್ತು.ಈ ವೇಳೆ ಮಧ್ಯ ಪ್ರವೇಶಿಸಿದ ಪ್ರಭುಸ್ವಾಮಿ ಮಗ ಅದೀಶ್ ಚಿಕ್ಕಪ್ಪನಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದುಹಾಕಿದ್ದಾನೆ.ತೀವ್ರವಾಗಿ ಗಾಯಗೊಂಡ ಪರಶಿವಪ್ಪರನ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಶಿವಪ್ಪ ಮೃತಪಟ್ಟಿದ್ದಾರೆ.ಆರೋಪಿಗಳಾದ ಪ್ರಭುಸ್ವಾಮಿ ಹಾಗೂ ಅದೀಶ್ ತಲೆ ಮರೆಸಿಕೊಂಡಿದ್ದಾರೆ.
ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…
ಶ್ರೀನಿವಾಸ್ ಪ್ರಸಾದ್ ನುಡಿನಮನ ಕಾರ್ಯಕ್ರಮ…ಸಿಎಂ ಸಿದ್ದು ಗುಣಗಾನ…

ಶ್ರೀನಿವಾಸ್ ಪ್ರಸಾದ್ ನುಡಿನಮನ ಕಾರ್ಯಕ್ರಮ…ಸಿಎಂ ಸಿದ್ದು ಗುಣಗಾನ…

ಮೈಸೂರು,ಮೇ11,Tv10 ಕನ್ನಡ ಶ್ರೀನಿವಾಸ್ ಪ್ರಸಾದ್ ನುಡಿ ನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅಗಲಿದ ಸ್ನೇಹಿತನ ಬಗ್ಗೆ ಗುಣಗಾನ ಮಾಡಿದ್ದಾರೆ.ಶ್ರೀನಿವಾಸ್ ಪ್ರಸಾದ್ ಸ್ವಾಭಿಮಾನಿ ಸಜ್ಜನ ರಾಜಕಾರಣಿನಾನು ಪ್ರಸಾದ್ ಹೆಚ್ಚು ಕಡಿಮೆ…

Leave a Reply

Your email address will not be published. Required fields are marked *