ಜಮೀನು ವಿಚಾರ…ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ…

ನಂಜನಗೂಡು,ನ30,Tv10 ಕನ್ನಡ

ಜಮೀನಿನ ವಿಚಾರವಾಗಿ ಅಣ್ಣತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮ ಕೊಲೆಯಲ್ಲಿ ಅಂತ್ಯವಾಗಿದೆ.ಅಣ್ಣನ‌ಮಗನೇ ಚಿಕ್ಕಪ್ಪನನ್ನ ಕೊಂದಿದ್ದಾನೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಪರಶಿವಪ್ಪ(65) ಮೃತ ದುರ್ದೈವಿ.
ಪರಶಿವಪ್ಪನ ಅಣ್ಣನ ಮಗ ಆದೀಶ್ ಕೊಂದ ಆರೋಪಿ.ಜಮೀನು ವಿಚಾರದಲ್ಲಿ ಪರಶಿವಪ್ಪ ಹಾಗೂ ಅಣ್ಣ ಪ್ರಭುಸ್ವಾಮಿ ನಡುವೆ ಗಲಾಟೆ ನಡೆದಿತ್ತು.ಈ ವೇಳೆ ಮಧ್ಯ ಪ್ರವೇಶಿಸಿದ ಪ್ರಭುಸ್ವಾಮಿ ಮಗ ಅದೀಶ್ ಚಿಕ್ಕಪ್ಪನಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದುಹಾಕಿದ್ದಾನೆ.ತೀವ್ರವಾಗಿ ಗಾಯಗೊಂಡ ಪರಶಿವಪ್ಪರನ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಶಿವಪ್ಪ ಮೃತಪಟ್ಟಿದ್ದಾರೆ.ಆರೋಪಿಗಳಾದ ಪ್ರಭುಸ್ವಾಮಿ ಹಾಗೂ ಅದೀಶ್ ತಲೆ ಮರೆಸಿಕೊಂಡಿದ್ದಾರೆ.
ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *