ಜಮೀನು ವಿಚಾರ…ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ…

ನಂಜನಗೂಡು,ನ30,Tv10 ಕನ್ನಡ

ಜಮೀನಿನ ವಿಚಾರವಾಗಿ ಅಣ್ಣತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮ ಕೊಲೆಯಲ್ಲಿ ಅಂತ್ಯವಾಗಿದೆ.ಅಣ್ಣನ‌ಮಗನೇ ಚಿಕ್ಕಪ್ಪನನ್ನ ಕೊಂದಿದ್ದಾನೆ.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಪರಶಿವಪ್ಪ(65) ಮೃತ ದುರ್ದೈವಿ.
ಪರಶಿವಪ್ಪನ ಅಣ್ಣನ ಮಗ ಆದೀಶ್ ಕೊಂದ ಆರೋಪಿ.ಜಮೀನು ವಿಚಾರದಲ್ಲಿ ಪರಶಿವಪ್ಪ ಹಾಗೂ ಅಣ್ಣ ಪ್ರಭುಸ್ವಾಮಿ ನಡುವೆ ಗಲಾಟೆ ನಡೆದಿತ್ತು.ಈ ವೇಳೆ ಮಧ್ಯ ಪ್ರವೇಶಿಸಿದ ಪ್ರಭುಸ್ವಾಮಿ ಮಗ ಅದೀಶ್ ಚಿಕ್ಕಪ್ಪನಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಕಾಲಿನಿಂದ ತುಳಿದುಹಾಕಿದ್ದಾನೆ.ತೀವ್ರವಾಗಿ ಗಾಯಗೊಂಡ ಪರಶಿವಪ್ಪರನ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಶಿವಪ್ಪ ಮೃತಪಟ್ಟಿದ್ದಾರೆ.ಆರೋಪಿಗಳಾದ ಪ್ರಭುಸ್ವಾಮಿ ಹಾಗೂ ಅದೀಶ್ ತಲೆ ಮರೆಸಿಕೊಂಡಿದ್ದಾರೆ.
ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…

Leave a Reply

Your email address will not be published. Required fields are marked *