ಹುಣಸೂರು ಪೊಲೀಸ್ ಸಿಬ್ಬಂದಿಗೆ ಯೋಗಾಭ್ಯಾಸ…ಆರೋಗ್ಯಕ್ಕೆ ಒತ್ತು…

ಹುಣಸೂರು,ಡಿ3,Tv10 ಕನ್ನಡ 

ಕಾನೂನು ಮತ್ತು ಸುವ್ಯವಸ್ಥೆಯಲ್ಲೇ ನಿರತರಾಗಿ ಸಾರ್ವಜನಿಕರ ಸೇವೆಗೆ ಮುಡುಪಾದ ಪೊಲೀಸರಿಗೆ ಆರೋಗ್ಯಕ್ಕೆ ಒತ್ತು ನೀಡುವ ಕಾರ್ಯಕ್ರಮ ಹುಣಸೂರು ಪೊಲೀಸ್ ಠಾಣೆಯಲ್ಲಿ ಏರ್ಪಡಿಸಲಾಗಿತ್ತು.ಕರ್ತವ್ಯದ ವೇಳೆ ಸದಾ ಚಟುವಟಿಕೆಯಿಂದ ಇರಲು ಆರೋಗ್ಯ ಪ್ರಮುಖ ಸಾಧನ.ಈ ಹಿನ್ನಲೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಹಿನ್ನಲೆ ಹುಣಸೂರು ಠಾಣೆ ಪೊಲೀಸರಿಗೆ ಯೋಗ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಹುಣಸೂರು ಪೊಲೀಸ್ ಠಾಣೆ ಮುಂಭಾಗ ಇಂದು ಮುಂಜಾನೆ ಸೇರಿದ ಹುಣಸೂರು ಖಾಕಿ ಪಡೆ ಯೋಗಾಸನದಲ್ಲಿ ನಿರತವಾಯಿತು.ನುರಿತ ಯೋಗಪಟುವಿನ ಮಾರ್ಗದರ್ಶನದಲ್ಲಿ ವಿವಿದ ಆಸನಗಳ ಅಭ್ಯಾಸ ಮಾಡುವ ಮೂಲಕ ಆರೋಗ್ಯ ಹಾಗೂ ಹೊಟ್ಟೆ ಬೊಜ್ಜು ಕರಗಿಸಲು ಮುಂದಾದರು.ಸುಮಾರು ಎರಡು ಗಂಟೆಗಳ ಕಾಲ ವಿವಿದ ಆಸನಗಳ ತರಬೇತಿ ಪಡೆದ ಸಿಬ್ಬಂದಿಗಳು ಯೋಗದ ಮಹತ್ವವನ್ನ ಅರಿತುಕೊಂಡರು.ಎಸ್ಪಿ ಸೀಮಾ ಲಾಟ್ಕರ್ ಹಾಗೂ ಅಡಿಷನಲ್ ಎಸ್ಪಿ ನಂದಿನಿ ರವರ ಸೂಚನೆಯಂತೆ ಯೋಗ ಕಾರ್ಯಕ್ರಮ ನಡೆಯಿತು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *