ಹುಣಸೂರು ಪೊಲೀಸ್ ಸಿಬ್ಬಂದಿಗೆ ಯೋಗಾಭ್ಯಾಸ…ಆರೋಗ್ಯಕ್ಕೆ ಒತ್ತು…

ಹುಣಸೂರು,ಡಿ3,Tv10 ಕನ್ನಡ 

ಕಾನೂನು ಮತ್ತು ಸುವ್ಯವಸ್ಥೆಯಲ್ಲೇ ನಿರತರಾಗಿ ಸಾರ್ವಜನಿಕರ ಸೇವೆಗೆ ಮುಡುಪಾದ ಪೊಲೀಸರಿಗೆ ಆರೋಗ್ಯಕ್ಕೆ ಒತ್ತು ನೀಡುವ ಕಾರ್ಯಕ್ರಮ ಹುಣಸೂರು ಪೊಲೀಸ್ ಠಾಣೆಯಲ್ಲಿ ಏರ್ಪಡಿಸಲಾಗಿತ್ತು.ಕರ್ತವ್ಯದ ವೇಳೆ ಸದಾ ಚಟುವಟಿಕೆಯಿಂದ ಇರಲು ಆರೋಗ್ಯ ಪ್ರಮುಖ ಸಾಧನ.ಈ ಹಿನ್ನಲೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಹಿನ್ನಲೆ ಹುಣಸೂರು ಠಾಣೆ ಪೊಲೀಸರಿಗೆ ಯೋಗ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಹುಣಸೂರು ಪೊಲೀಸ್ ಠಾಣೆ ಮುಂಭಾಗ ಇಂದು ಮುಂಜಾನೆ ಸೇರಿದ ಹುಣಸೂರು ಖಾಕಿ ಪಡೆ ಯೋಗಾಸನದಲ್ಲಿ ನಿರತವಾಯಿತು.ನುರಿತ ಯೋಗಪಟುವಿನ ಮಾರ್ಗದರ್ಶನದಲ್ಲಿ ವಿವಿದ ಆಸನಗಳ ಅಭ್ಯಾಸ ಮಾಡುವ ಮೂಲಕ ಆರೋಗ್ಯ ಹಾಗೂ ಹೊಟ್ಟೆ ಬೊಜ್ಜು ಕರಗಿಸಲು ಮುಂದಾದರು.ಸುಮಾರು ಎರಡು ಗಂಟೆಗಳ ಕಾಲ ವಿವಿದ ಆಸನಗಳ ತರಬೇತಿ ಪಡೆದ ಸಿಬ್ಬಂದಿಗಳು ಯೋಗದ ಮಹತ್ವವನ್ನ ಅರಿತುಕೊಂಡರು.ಎಸ್ಪಿ ಸೀಮಾ ಲಾಟ್ಕರ್ ಹಾಗೂ ಅಡಿಷನಲ್ ಎಸ್ಪಿ ನಂದಿನಿ ರವರ ಸೂಚನೆಯಂತೆ ಯೋಗ ಕಾರ್ಯಕ್ರಮ ನಡೆಯಿತು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *