ನಂಜನಗೂಡು ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ನಿವಾಸದ ಮೇಲೆ ಲೋಕಾ ದಾಳಿ…

  • Crime
  • December 5, 2023
  • No Comment
  • 798

ಮೈಸೂರು,ಡಿ5,Tv10 ಕನ್ನಡ

ಬೆಳ್ಳಂಬೆಳಗ್ಗೆ ಮೈಸೂರಿನಲ್ಲೂ ಲೋಕಾಯುಕ್ತ ಕಾರ್ಯಾಚರಣೆ ನಡೆದಿದೆ.ನಂಜನಗೂಡು ಸರ್ಕಾರಿ ಕಾಲೇಜು
ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ನಡೆಸಲಾಗಿದೆ.
ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆಸಲಾಗುತ್ತಿದೆ.
ಕುಟುಂಬದ ಹೆಸರಿನಲ್ಲಿ ಎಂ ಎಸ್ ಗ್ರೂಪ್ ಕಂಪನಿ ನಡೆಸುತ್ತಿರುವ ಮಾಹಿತಿ ತಿಳಿದು ಬಂದಿದೆ.
ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪದ ಹಿನ್ನಲೆ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಐ ಜಿ ಪಿ, ಸುಬ್ರಮಣ್ಣೀಶ್ವರ ರಾವ್ ಎಸ್. ಪಿ ಸುರೇಶ್ ಬಾಬು ಮಾರ್ಗದರ್ಶ‌ನದಲ್ಲಿ ಕಾರ್ಯಾಚರಣೆ
ಡಿಎಸ್‌ಪಿ, ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *