ಜಿಯೋ ಕೇಬಲ್ ಅಳವಡಿಕೆ ವೇಳೆ ನೀರಿನ ಪೈಪ್ ಗೆ ಹಾನಿ…ಗುತ್ತಿಗೆದಾರನಿಗೆ ಕಾರ್ಪೊರೇಟರ್ ಅಶ್ವಿನಿ ಕ್ಲಾಸ್…ಮಾತಿನ ಚಕಮಕಿ ವಿಡಿಯೋ ವೈರಲ್…

ಮೈಸೂರು,ಡಿ6,Tv10 ಕನ್ನಡ

ಜಿಯೋ ಕೇಬಲ್ ಎಳೆಯುವಾಗ ನೀರಿನ ಪೈಪ್ ಒಡೆದ ಹಿನ್ನೆಲೆ ಗುತ್ತಿಗೆದಾರನಿಗೆ ನಗರ ಪಸಲಿಕೆ ಸದಸ್ಯೆ ಅಶ್ವಿನಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಮೈಸೂರಿನ ಗಾಂಧಿನಗರದಲ್ಲಿ ಘಟನೆ ನಡೆದಿದೆ.
ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪ ಮಾಡಲಾಗಿದೆ.
ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದೆ.
ಪೈಪ್ ಸರಿ ಮಾಡಿಸಿಕೊಡುವುದಾಗಿ ಹೇಳಿದರು ಕೇಳದೆ ನಿಂದಿಸಿದ್ದಾರೆಂದು ಗುತ್ತಿಗೆದಾರ ಆರೋಪಿಸಿದ್ದಾರೆ.
20ನೇ ವಾರ್ಡ್ ಬಿಜೆಪಿ ಪಾಲಿಕೆ ಸದಸ್ಯೆ ಅಶ್ವಿನಿ ಶರತ್ ವಿರುದ್ದ ಆರೋಪ
ಗುತ್ತಿಗೆದಾರ ಪ್ರದೀಪ್ ರವರು ಆರೋಪಿಸಿದ್ದಾರೆ.
ಪಾಲಿಕೆ ಸದಸ್ಯರ ಅವಧಿ ಮುಗಿದಿದ್ದರು ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ.
ಈ ಬಗ್ಗೆ ಈಗ ಅಧಿಕಾರಿಗಳು ಪ್ರಶ್ನೆ ಮಾಡಬೇಕಿತ್ತು
ಆದರೆ ವಿನಾಕಾರಣ ಇವರು ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿದ ಅಶ್ವಿನಿ
ಒಂದು ತಿಂಗಳ ಹಿಂದೆ ಹೊಸ ರಸ್ತೆಯಲ್ಲಿ ಹಳ್ಳ ತೆಗೆಯಲಾಗಿತ್ತು.
ಅನುಮತಿ ಪಡೆಯದೇ ಹಳ್ಳ ತೆಗೆಯಲಾಗಿತ್ತು.
ಇದರಿಂದ ಜನರಿಗೆ ಸಾಕಷ್ಟು ತೊಂದರೆಯಾಗಿದೆ.
15 ದಿನವಾದರೂ ಪೈಪ್ ಸರಿ ಮಾಡಿರಲಿಲ್ಲ.
ಇದರಿಂದ ಕುಡಿಯುವ ನೀರಿಗೆ ಸಮಸ್ಯೆಯಾಗಿತ್ತು.
ಈ ಹಿನ್ನೆಲೆ ಕೆಲಸ ನಿಲ್ಲಿಸಲಾಗಿತ್ತು.
ಈಗ ಪೈಪ್ ರೆಡಿ ಮಾಡಿಸದೆ ಕೆಲಸ ಮಾಡಲು ಬಂದಾಗ
ಈ ಬಗ್ಗೆ ಕೇಳಲಾಯ್ತು.
ಈ ವೇಳೆ ನಮಗೆ ಮೊದಲು ಅವರೇ ಅವಾಚ್ಯ ಶಬ್ಧದಿಂದ ನಿಂದಿಸಿದರು
ಅಶ್ವಿನಿ ಶರತ್ ಸ್ಪಷ್ಟನೆ ನೀಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *