ರಾಜಾ ಕಾಲುವೆ ಮೇಲೆ ಬಂಬೂ ಬಿರಿಯಾನಿ ಹೋಟೆಲ್ ಡೆಮಾಲಿಷ್…Tv10 ಇಂಪ್ಯಾಕ್ಟ್….

ಮೈಸೂರು,ಡಿ6,Tv10 ಕನ್ನಡ

ರಾಜಾಕಾಲುವೆ ಮೇಲೆ ತಲೆ ಎತ್ತಿ ನಿಂತಿದ್ದ ಬಂಬೂ ಬಿರಿಯಾನಿ ಹೋಟೆಲ್ ಡೆಮಾಲಿಷ್ ಆಗಿದೆ.Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು ಜೆಸಿಬಿ ತಂದು ತೆರುವುಗೊಳಿಸಿದ್ದಾರೆ.ಇದು Tv10 ವರದಿ ಫಲಶೃತಿಯಾಗಿದೆ. ಮೈಸೂರಿನ ಗೋಕುಲಂ ಬಡಾವಣೆ ವಾರ್ಡ್ ನಂ 6 ನಿರ್ಮಲಾ ಕಾನ್ವೆಂಟ್ ಬಳಿ ಹಾದು ಹೋಗಿರುವ ರಾಜಾ ಕಾಲುವೆ ಮೇಲೆ ಬಂಬೂ ಬಿರಿಯಾನಿ ಹೋಟೆಲ್ ನಿರ್ಮಾಣವಾಗಿದ್ದು ಶೀಘ್ರದಲ್ಲೇ ಪ್ರಾರಂಭಕ್ಕೆ ಸಜ್ಜಾಗಿತ್ತು.ದುರಂತವೆಂದರೆ ರಾಜಾ ಕಾಲುವೆ ಮೇಲೆ ಹೋಟೆಲ್ ನಿರ್ಮಾಣವಾಗಿದ್ದರೂ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ಯಾವುದೇ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ.ಈಗಾಗಲೇ ಕಟ್ಟಡದ ಮಾಲೀಕ ಬಾಡಿಗೆ ಫಿಕ್ಸ್ ಮಾಡಿ ಹೋಟೆಲ್ ನಡೆಸಲು ಅನುಮತಿ ನೀಡಿದ್ದ.ಇಷ್ಟೆಲ್ಲಾ ಬೆಳವಣಿಗೆ ಆದ್ರೂ ಯಾವುದೇ ಅಧಿಕಾರಿಗಳು ಇತ್ತ ಸುಳಿದಿರಲಿಲ್ಲ.ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಎಂದು ಎಚ್ಚರಿಸಲಾಗಿತ್ತು.ಕೂಡಲೇ ಎಚ್ಚೆತ್ತ ಪಾಲಿಕೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಹೋಟೆಲ್ ತೆರುವುಗೊಳಿಸಿದ್ದಾರೆ.ಇದು Tv10 ಕನ್ನಡ ವರದಿ ಎಫೆಕ್ಟ್…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *