ಕಾಡಾನೆ ಜೊತೆ ಕಾದಾಡಿ ಮರಣವನ್ನಪ್ಪಿದ ದಸರಾ ಆನೆ ಅರ್ಜುನನಿಗೆ ಯದುವೀರ್ ದಂಪತಿ ಅಂತಿಮ ನಮನ ಸಲ್ಲಿಸಿದ್ದಾರೆ.ಅಂತ್ಯಕ್ರಿಯೆ ನಡೆದ ಯಸಳೂರು ಗ್ರಾಮಕ್ಕೆ ತೆರಳಿದ ಯದುವೀರ್ ಹಾಗೂ ತ್ರಿಷಿಕಾ ಯದುವೀರ್ ಸಮಾಧಿಗೆ ನಮಿಸಿ ಪುಷ್ಪಮಾಲೆ ಅರ್ಪಿಸುವ ಮೂಲಕ ಅಂತಿಮ ನಮನ ಸಲ್ಲಿಸಿದರು…
ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…