ಮೃತ ಆನೆಯ ದಂತ ಬೇರ್ಪಡಿಸಿ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು…

ಗುಂಡ್ಲುಪೇಟೆ,ಡಿ7,Tv10 ಕನ್ನಡ

ಸ್ವಾಭಾವಿಕವಾಗಿ ಮೃತಪಟ್ಟ ಆನೆಯ ದಂತಗಳನ್ನ ಬೇರ್ಪಡಿಸಿ ಅರಣ್ಯಾಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.ಗುಂಡ್ಲುಪೇಟೆ ನಾಗಣಾಪುರ ಹುಣಸೆತಾಳ ಕಂಡಿ ಅರಣ್ಯಪ್ರದೇಶದಲ್ಲಿ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ ಮೃತ ಆನೆ‌ ದೇಹ ಕಂಡುಬಂದಿದೆ.ಕೂಡಲೇ ಹಿರಿಯ ಅರಣ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ.ಇಂದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಸಂರಕ್ಷಣಾಧಿಕಾರಿಗಳಾದ ರಮೇಶ್ ಕುಮಾರ್,ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ,ಹಾಗೂ ಇತರ ಅಧಿಕಾರಿಗಳಾದ ಸತೀಶ್ ಕುಮಾರ್,ಅಮರ್ ಕೆ.ಪಿ,ಸಂತೋಷ್ ಹಾಗೂ ವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿಂ ರವರ ಸಮ್ಮುಖದಲ್ಲಿ ಮೃತಪಟ್ಟ ಗಂಡಾನೆಯ ಎರಡು ದಂತಗಳನ್ನ ಬೇರ್ಪಡಿಸಿ ವಶಕ್ಕೆ ಪಡೆದಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *