ಎಂಜಿ ರಸ್ತೆ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಿಗೆ…ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ಮಹತ್ತರ ತೀರ್ಪು…ತರಕಾರಿ ಮಾರಾಟಗಾರರು ಅತಂತ್ರ…

ಮೈಸೂರು,ಡಿ8,Tv10 ಕನ್ನಡ

ಮೈಸೂರಿನ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆ ಪ್ರದೇಶ ಖಾಸಗಿ ವ್ಯಕ್ತಿ ಪಾಲಾಗಿದೆ.ಮೈಸೂರು ಪ್ರಧಾನ ಸೆಶೆನ್ ನ್ಯಾಯಾಲಯದ ನ್ಯಾಯಾಧೀಶರಾದ ಸಂಗ್ರೇಶಿ ರವರು ಮಹತ್ತರ ತೀರ್ಪು ನೀಡಿದ್ದಾರೆ.ಈ ಮೂಲಕ ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.

ತರಕಾರಿ ಮಾರುಕಟ್ಟೆ ಪ್ರದೇಶ ವಿಸ್ತೀರ್ಣ ಸುಮಾರು ಎರಡು ಎಕರೆ ಜಾಗವನ್ನ ವಸ್ತುಪ್ರದರ್ಶನ ಪ್ರಾಧಿಕಾರ ನಮಗೆ ಸೇರಿದ್ದು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.ಆದರೆ ರಾಜವಂಶಸ್ಥರ ತೆರಿಗೆ ಬಾಕಿ ವಸೂಲಾತಿಗಾಗಿ ಸದರಿ ಎರಡು ಎಕರೆ ಪ್ರದೇಶವನ್ನ ಹರಾಜು ಹಾಕಿದ್ದು ಬೆಂಗಳೂರು ಮೂಲದ ವಿಜಯ್ ಕುಮಾರ್ ಎಂಬುವರು ಖರೀದಿಸಿದ್ದರು.ರಾಜವಂಶಸ್ಥರಿಗೆ ಸೇರಿದ ಗರಿಕೆ ಮಾಳದ ಸುಮಾರು 145 ಎಕ್ರೆ ಪೈಕಿ ಅಂದಿನ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ರವರು 80 ಎಕ್ರೆ ಜಾಗವನ್ನ ಸ್ವಾಧೀನಪಡಿಸಿಕೊಂಡು ವಸ್ತುಪ್ರದರ್ಶನಕ್ಕಾಗಿ ನೀಡಿದ್ದರು.ಈ ಹಿನ್ನಲೆ ವಸ್ತುಪ್ರದರ್ಶನ ಪ್ರಾಧಿಕಾರ ಎಂಜಿ ಮಾರುಕಟ್ಟೆ ಜಾಗವೂ ಸಹ ನಮಗೆ ಸೇರಿದ್ದೆಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.ಇದೀಗ ನ್ಯಾಯಾಲಯ ತೀರ್ಪು ನೀಡಿದ್ದು ಸದರಿ ಜಾಗ ವಿಜಯ್ ಕುಮಾರ್ ಗೆ ಸೇರಿದ್ದಾಗಿ ತಿಳಿಸಿದೆ.ವಿಜಯ್ ಕುಮಾರ್ ಪರ ಹಿರಿಯ ವಕೀಲರಾದ ಪಿ.ಶ್ಯಾಂಭಟ್ ವಾದ ಮಂಡಿಸಿದ್ದರು.ಸಧ್ಯ ಈ ತೀರ್ಪಿನಿಂದ ನೂರಾರು ತರಕಾರಿ ಮಾರಾಟಗಾರರು ಅತಂತ್ರಕ್ಕೆ ಸಿಲುಕಿದ್ದಾರೆ.ವ್ಯಾಪಾರ ವಹಿವಾಟನ್ನ ಸ್ಥಳಾಂತರಿಸಬೇಕಾದ ಅನಿವಾರ್ಯತೆ ಬಂದಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *