ಹಳೆ ವೈಷಮ್ಯ… ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ..
- TV10 Kannada Exclusive
- December 9, 2023
- No Comment
- 410

ಮಂಡ್ಯ,ಡಿ9,Tv10 ಕನ್ನಡ
ಹಳೇ ವೈಷಮ್ಯ ಹಿನ್ನಲೆ ವ್ಯಕ್ತಿಯನ್ನ ಕೊಚ್ಚಿ ಕೊಂದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಕಾರೆಕುರ ಗ್ರಾಮದ ಬಳಿ ನಡೆದಿದೆ.
ಯೋಗೇಶ್ (34) ಹತ್ಯೆಯಾದ ವ್ಯಕ್ತಿ.
ನಿನ್ನೆ ರಾತ್ರಿ ನಡೆದಿರುವ ಘಟನೆ.ಪೈಂಟ್ ಕೆಲಸ ಮಾಡಿಕೊಂಡಿದ್ದ ಯೋಗೇಶ್.ಹತ್ಯೆಗೆ ಹಳೆ ವೈಷಮ್ಯದ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ KRS ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…