ಯುವಕನೊಂದಿಗೆ ಗೃಹಿಣಿ ಸಲುಗೆ…ಇಬ್ಬರ ಫೋಟೋ ವೈರಲ್…ಆತ್ಮಹತ್ಯೆಗೆ ಶರಣಾದ ಜೋಡಿ…

  • Crime
  • December 20, 2023
  • No Comment
  • 580

ಹುಣಸೂರು,ಡಿ20,Tv10 ಕನ್ನಡ

ಗೃಹಿಣಿಯೊಂದಿಗೆ ಯುವಕ ಸಲುಗೆಯಿಂದಿರುವ ಫೋಟೋ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಇಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರಿನಲ್ಲಿ ನಡೆದಿದೆ.ಪೋಟೋ ವೈರಲ್ ಆದ ಕಾರಣ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೃಹಿಣಿ ಆತ್ಮಹತ್ಯೆ ಬೆನ್ನಲ್ಲೇ ಯುವಕ ಸಹಾ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಶೃತಿ (28) ಮುರುಳಿ‌ (20) ಆತ್ಮಹತ್ಯೆ ಶರಣಾದ ಜೋಡಿ.
ಇಬ್ಬರು ಹುಣಸೂರು ಕಲ್ಕುಣಿಗೆ ನಿವಾಸಿಗಳು.
ಇಬ್ಬರ ನಡುವೆ ಸಲುಗೆ ಬೆಳೆದಿತ್ತು.
ಇಬ್ಬರು ಒಟ್ಟಿಗೆ ಇದ್ದ ಪೋಟೋ ಸ್ಟೇಟಸ್‌ನಲ್ಲಿ ಮುರಳಿ ಅಪ್‌ಲೋಡ್ ಮಾಡಿದ್ದ.
ನಂತರ ಆ ಪೋಟೋ ವೈರಲ್ ಆಗಿತ್ತು.
ಇದರಿಂದ ಎರಡು ಕುಟುಂಬದ ನಡುವೆ ಘರ್ಷಣೆ ಶುರುವಾಗಿತ್ತು.
ಇದರಿಂದ ಹೆದರಿದ ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿಚಾರ ತಿಳಿದು ಮುರುಳಿ ಸಹಾ ನೇಣಿಗೆ ಶರಣಾಗಿದ್ದಾನೆ. ಮುರಳಿ
ಎಲೆಕ್ಟ್ರಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ.
ಈ ಸಂಬಂಧ ಪರಸ್ಪರ ದೂರು ನೀಡಿದ ಶೃತಿ ಹಾಗೂ ಮುರುಳಿ‌ ಕುಟುಂಬದವರು.
ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *