ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯು ಮನೋವಿಕಲ್ಪ ಸಮಾಧಿ ಸ್ಥಿತಿಗೆ ತಲುಪುತ್ತಾನೆ-ಪೊಲೀಸ್ ಇನಸ್ಪೆಕ್ಟರ್ ಪ್ರಕಾಶ್


ಮಾದಕ ವಸ್ತುಗಳು ಯುವ ಪೀಳಿಗೆಯನ್ನು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕ ಆರೋಗ್ಯವನ್ನು ಹದಗೆಡಿಸುತ್ತದೆ. ಇದರಿಂದ ಅನೇಕರು ಅಪಾಯಕ್ಕೆ ಸಿಲುಕಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ನಂಜನಗೂಡಿನ ಪೊಲೀಸ್ ಇನಸ್ಪೇಕ್ಟರ್ ಶ್ರೀ ಪ್ರಕಾಶ್ ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಮಾದಕ ವಸ್ತುಗಳ ಸೇವನೆಯ ಅರಿವು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಪಿಡುಗುವಿನಿಂದ ವ್ಯಕ್ತಿಯು ಮನೋವಿಕಲ್ಪ ಸಮಾಧಿ ಸ್ಥಿತಿಗೆ ತಲುಪುತ್ತಾನೆ.ಕಾಲೇಜಿನ ಪ್ರಾಂಶುಪಾಲರಾದ ಲಯನ್ ಸಿ.ಆರ್. ದಿನೇಶ್ ರವರು ಮಾತನಾಡಿ ಮಾದಕ ವಸ್ತುಗಳ ಸೇವನೆ ಪ್ರಪಂಚದಲ್ಲಿ ಎಲ್ಲಾ ಕಡೆ ಕಂಡುಬರುವ ಒಂದು ದೊಡ್ಡ ಪಿಡುಗು. ಗಂಡು ಹೆಣ್ಣು ಬಡವ ಶ್ರೀಮಂತ ಎಂಬ ಭೇದಭಾವವಿಲ್ಲದೆ ತಂಬಾಕು, ಗಾಂಜಾ, ಕೊಕೇನ್, ಅನಿಲಗಳು, ನಿದ್ರೆ ಮಾತ್ರೆ,ಅಫೀಮು ಇತ್ಯಾದಿಗಳ ಸೇವನೆಯಿಂದ ಯುವಕರು ಇವುಗಳಿಗೆ ದಾಸರಾಗಿ ಹಾಗೂ ಬಿಡಲಾಗದ ಪರಿಸ್ಥಿತಿಗೆ ಒಳಪಟ್ಟಿದ್ದಾರೆ .ಹಾಗಾಗಿ ಇಂದು ಯುವ ಪೀಳಿಗೆಯಲ್ಲಿ ಇವುಗಳ ಉಪಯೋಗ ಬಗ್ಗೆ ಜಾಗೃತಿ ಹಾಗೂ ಅವುಗಳ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಮುಂದೆ ಮಾದಕ ದ್ರವ್ಯ ಮುಕ್ತ ಸುಂದರ ಸಮಾಜ ನಿರ್ಮಾಣ ಮಾಡಬಹುದು ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಅಶ್ವಥ್ ನಾರಾಯಣ ಗೌಡ ಡಾ. ಟಿ.ಕೆ ರವಿ ,ಮೀನಾ, ನಾಗವೇಣಿ, ಮೋಹನ್ ಕುಮಾರ್ ,ನಾಗರಾಜು, ಬಿಂದು ,ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಈ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *