ಕರೋನಾ ಹೆಚ್ಚುತ್ತಿರುವ ಹಿನ್ನಲೆ ಡಿಸೆಂಬರ್ 22 ರಿಂದ ದತ್ತಪೀಠದಲ್ಲಿರುವ ಶುಕವನ,ಬೋನ್ಸಾಯಿ ವನ ಹಾಗೂ ವಿಶ್ವಂ ವಸ್ತು ಸಂಗ್ರಹಾಲಯವನ್ನ ಅನಿರ್ಧಿಷ್ಠಾವಧಿ ಕಾಲ ಬಂದ್ ಮಾಡಲಾಗುವುದಾಗಿ ದತ್ತಪೀಠದ ಆಡಳಿತಾಧಿಕಾರಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…