ಕರೋನಾ ಹೆಚ್ಚುತ್ತಿರುವ ಹಿನ್ನಲೆ ಡಿಸೆಂಬರ್ 22 ರಿಂದ ದತ್ತಪೀಠದಲ್ಲಿರುವ ಶುಕವನ,ಬೋನ್ಸಾಯಿ ವನ ಹಾಗೂ ವಿಶ್ವಂ ವಸ್ತು ಸಂಗ್ರಹಾಲಯವನ್ನ ಅನಿರ್ಧಿಷ್ಠಾವಧಿ ಕಾಲ ಬಂದ್ ಮಾಡಲಾಗುವುದಾಗಿ ದತ್ತಪೀಠದ ಆಡಳಿತಾಧಿಕಾರಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ…
ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…