ಮಹಿಷ ಚಿತ್ರ ಇರುವ ರಂಗೋಲಿ ತುಳಿದು ವಿಕೃತ ಮೆರೆದ ಆರೋಪ…6 ಮಂದಿ ವಿರುದ್ದ FIR ದಾಖಲು…

  • Crime
  • December 27, 2023
  • No Comment
  • 491

ನಂಜನಗೂಡು,ಡಿ27,Tv10 ಕನ್ನಡ

ನಿನ್ನೆ ನಂಜನಗೂಡಿನಲ್ಲಿ ನಡೆದ ಅಂಧಕಾಸುರನ ಸಂಹಾರ ಕಾರ್ಯಕ್ರಮದಲ್ಲಿ ಶೋಷಿತ ವರ್ಗದ ಮಹಾಪುರುಷ ಮಹಿಷ ಚಕ್ರವರ್ತಿಯ ಚಿತ್ರವಿರುವ ರಂಗೋಲಿ ತುಳಿದು ವಿಕೃತಿ ಮೆರೆಯುವ ಮೂಲಕ ಮೌಢ್ಯಾಚರಣೆ ಆಚರಿಸಿದ್ದಾರೆಂದು ಆರೋಪಿಸಿ ಟೌನ್ ಪೊಲೀಸ್ ಠಾಣೆಯಲ್ಲಿ ಆರು ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಮೌಢ್ಯಪ್ರತಿಭಂಧಕ ಕಾಯ್ದೆ ಜಾರಿ ಇದ್ದರೂ ಅದನ್ನು ಲೆಕ್ಕಿಸದೆ ಮಹಿಷ ಚಿತ್ರವಿರುವ ರಂಗೋಲಿಯನ್ನ ತುಳಿದು ವಿಕೃತ ಮೆರೆದಿದ್ದಾರೆಂದು ಮಾಲೇಶ್ ಎಂಬುವರು ಕಪಿಲೇಶ್,ಅನಂತ್,ಕಿರಣ್,ರಾಜು,ರವಿ,ಗಿರೀಶ್ ಹಾಗೂ ಇತರರ ಮೇಲೆ FIR ದಾಖಲಿಸಿದ್ದಾರೆ.

ಶ್ರೀಕಂಠೇಶ್ವರನ ದೇವಾಲಯದ ಬಳಿ ನಿನ್ನೆ ಅಂಧಕಾಸುರನ ಸಂಹಾರ ಕಾರ್ಯಕ್ರಮ ಇತ್ತು.ಇಲ್ಲಿ ಮಹಿಷನ ಚಿತ್ರದ ಫ್ಲೆಕ್ಸ್ ಅಳವಡಿಸಿ ರಂಗೋಲಿ ಬಿಡಿಸಿ ಸಂಹಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಇದನ್ನ ಮಾಲೇಶ್,ನಾರಾಯಣ್ ಹಾಗೂ ಇತರರು ವಿರೋಧಿಸಿದ್ದರು.ಈ ವೇಳೆ ದೇವಾಲಯದ ಇಓ ಜಗದೀಶ್ ಕುಮಾರ್ ರವರು ಮೌಢ್ಯಾಚರಣೆ ಆಚರಿಸುವುದಿಲ್ಲವೆಂದು ನಂಬಿಸಿ ನಂತರ ಮಹಿಷನ ಚಿತ್ರವಿರುವ ರಂಗೋಲಿಯನ್ನ ಕೆಲವು ಆಗಮಿಕರು ಹಾಗೂ ಪುರೋಹಿತರು ತುಳಿದು ವಿಕೃತಿ ಮೆರೆದಿರುವುದಲ್ಲದೆ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.ಮಹಿಷ ಚಿತ್ರವನ್ನ ತುಳಿಯುವ ವೇಳೆ ವಿರೋಧಿಸಿದಾಗ ನಮ್ಮ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆಂದು ಆರೋಪಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *