ದ್ವಿಚಕ್ರ ವಾಹನಗಳಿಗೆ ಆಶ್ರಯವಾದ ಬಸ್ ತಂಗುದಾಣ…

ಮೈಸೂರು,ಡಿ29,Tv10 ಕನ್ನಡ

ಪ್ರಯಾಣಿಕರಿಗೆ ಆಶ್ರಯವಾಗಬೇಕಿದ್ದ ಬಸ್ ತಂಗುದಾಣ ದ್ವಿಚಕ್ರ ವಾಹನಗಳಿಗೆ ಆಶ್ರಯ ನೀಡಿದೆ.ಜೆ.ಸಿ.ಕಾಲೇಜು ರಸ್ತೆಯಲ್ಲಿರುವ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾದ ಬಸ್ ತಂಗುದಾಣದ ಸ್ಥಿತಿ ಇದು.ಬಸ್ ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಉಪಯೋಗವಾಗಲೆಂದು ಮೈಸೂರು ಮಹಾನಗರ ಪಾಲಿಕೆ ಜೆ.ಸಿ.ರಸ್ತೆಯಲ್ಲಿ ಬಸ್ ತಂಗುದಾಣ ನಿರ್ಮಿಸಿದೆ.ಆದರೆ ಈ ತಂಗುದಾಣವನ್ನ ಉಪಯೋಗಿಸಲು ಪ್ರಯಾಣಿಕರಿಗೆ ಸಾಧ್ಯವೇ ಆಗುತ್ತಿಲ್ಲ.ಕಾರಣ ಸಮೀಪದ ಕಾಲೇಜಿನ ವಿಧ್ಯಾರ್ಥಿಗಳು ಟೂ ವ್ಹೀಲರ್ ಪಾರ್ಕಿಂಗ್ ಗೆ ಬಳಸಿಕೊಂಡಿದ್ದಾರೆ.ಸಾವಿರಾರು ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಬಸ್ ತಂಗುದಾಣ ಅರ್ಥಪೂರ್ಣವಾಗಿ ಬಳಕೆಯಾಗುತ್ತಿಲ್ಲ. ಹೆಲ್ಮೆಟ್ ಧರಿಸದ ವಿಧ್ಯಾರ್ಥಿಗಳನ್ನ ಕ್ಯಾಂಪಸ್ ಒಳಗೆ ಪ್ರವೇಶ ಇಲ್ಲವಂತೆ.ಹೀಗಾಗಿ ಹೆಲ್ಮೆಟ್ ಧರಿಸದೆ ಬರುವ ದ್ವಿಚಕ್ರ ವಾಹನ ವಿಧ್ಯಾರ್ಥಿಗಳು ಈ ಬಸ್ ತಂಗುದಾಣದಲ್ಲಿ ಪಾರ್ಕ್ ಮಾಡಿ ಕಾಲೇಜಿಗೆ ಪ್ರವೇಶಿಸುತ್ತಿದ್ದಾರೆ.ಪ್ರಯಾಣಿಕರಿಗೆ ಅನುಕೂಲವಾಗಬೇಕಿದ್ದ ಬಸ್ ತಂಗುದಾಣ ವಿಧ್ಯಾರ್ಥಿಗಳ ದ್ವಿಚಕ್ರ ವಾಹನಗಳಿಗೆ ಆಶ್ರಯ ನೀಡಿದೆ.ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತ ಗಮನಹರಿಸಿ ಬಸ್ ತಂಗುದಾಣದ ಬಳಕೆಯನ್ನ ಸರಿಪಡಿಸುವರೇ…?

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *