ಸಾಹಸಸಿಂಹನ ಪುಣ್ಯಸ್ಮರಣೆ…ವಿಷ್ಣು ಸ್ಮಾರಕದಲ್ಲಿ ರಕ್ತದಾನ ಕಾರ್ಯಕ್ರಮ…

ಮೈಸೂರು,ಡಿ30,Tv10 ಕನ್ನಡ

ಸಾಹಸಸಿಂಹ ವಿಷ್ಣುವರ್ಧನ್ ರವರ 14ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಉದ್ಬೂರು ಗೇಟ್ ಬಳಿ ಇರುವ ಸ್ಮಾರಕದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. 50ಕ್ಕೂ ಹೆಚ್ಚು ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ರಕ್ತದಾನ ಶಿಬಿರವನ್ನು ವಿಷ್ಣುವರ್ಧನ್ ಅಳಿಯ ಅನಿರುದ್ ರವರು ಉದ್ಘಾಟಿಸಿ ನಂತರ ಮಾತನಾಡಿದರು.

ವಿಷ್ಣುಸ್ಮಾರಕದಲ್ಲಿ ಪ್ರತಿವಾರ
ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರದವರು ಶಿಬಿರ ಮತ್ತು ರಸಮಂಜರಿ ಕಾರ್ಯಕ್ರಮ ಆಯೋಜಿಸುತ್ತಾ ಬಂದಿರುವುದು ಶ್ಲಾಘನೀಯ ಕೆಲಸವಾಗಿದ್ದು ಗ್ರಾಮೀಣ ಮತ್ತು ನಗರ ಪ್ರದೇಶ ಬಡಾವಣೆಗಳಲ್ಲಿ ವಿಷ್ಣು ಅಪ್ಪಾಜಿ ರವರ ಭಾವಚಿತ್ರವಾಕಿ ಸಮಾಜಮಖಿ ಕೆಲಸ ಮಾಡುತ್ತಿದ್ದಾರೆ, ಅವರ ಚಿತ್ರಗಳು ಕೌಟುಂಬಿಕ ಪ್ರಧಾನವಾಗಿದ್ದವು ಸಮಾಜದಲ್ಲಿ ಶ್ರಮಜೀವಿಗಳಿಗೆ ಇಂದಿಗೂ ಪ್ರೇರಣೆಯಾಗಿದ್ದಾರೆ, ಬೆಂಗಳೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಅಭಿಮಾನಿಗಳ ಹೋರಾಟ ಮಾಡುತ್ತಿದ್ದಾರೆ. ಬಾಲಣ್ಣ ರವರ ಕುಟುಂಬಕ್ಕೆ ಮನವಿ ಮಾಡಿದ್ದೇನೆ, 10ಗುಂಟೆ ಜಾಗವನ್ನ ಕೇಳಿದ್ದೇವೆ ಇದರ ಬಗ್ಗೆ ಸರ್ಕಾರದ ನಿರ್ಧಾರಗಳು ಬೇಗ ಸಮ್ಮತಿಸಿದರೇ ಕೋಟ್ಯಾಂತರ ಅಭಿಮಾನಿಗಳಿಗೆ ಖುಷಿಯಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಜೀವಸಾರ ರತ್ನ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ರೋಟರಿ ಕ್ಲಬ್ ಸೌತ್ ಈಸ್ಟ್ ಕಾರ್ಯದರ್ಶಿ ಎನ್ ಟಿ ಗಿರೀಶ್, ಅಜಯ್ ಶಾಸ್ತ್ರಿ, ಬೈರತಿ ಲಿಂಗರಾಜು, ವಿಷ್ಣುಸೇನಾ ಅಧ್ಯಕ್ಷ ಶ್ರೀಕಂಠೇಗೌಡ, ಮರಟಿ ಕ್ಯಾತನಹಳ್ಳಿ ಮಂಜು, ವರುಣ ಮಹದೇವ್,
ಜಟ್ಟಿ ಹುಂಡಿಗೋಪಾಲ್, ರಶ್ಮಿ ,ಪ್ರಭು, ಸುರೇಶ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *