ಕೋಳಿ ತೂಕದಲ್ಲಿ ಫಾರಂ ಮಾಲೀಕನಿಗೆ ವಂಚನೆ…ಮರಕ್ಕೆ ಕಟ್ಟಿಹಾಕಿ ಬೆಂಡ್ ಎತ್ತಿದ ರೈತ…

  • Crime
  • January 2, 2024
  • No Comment
  • 400

ಪಾಂಡವಪುರ,ಜ2,Tv10 ಕನ್ನಡ

ತೂಕದಲ್ಲಿ ಕೋಳಿಫಾರಂ ಮಾಲೀಕನಿಗೆ ಮೋಸ ಮಾಡಿದ ಖರೀದಿದಾರನಿಗೆ ರೈತ ಕಂಬಕ್ಕೆ ಕಟ್ಟಿ ಬೆಂಡ್ ಎತ್ತಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಮಾಂಸದ ಕೋಳಿ ತುಂಬುವಾಗ ರೈತನಿಗೆ
ಮೋಸ ಮಾಡಲು ಯತ್ನಿಸಿದವರನ್ನು ಮರಕ್ಕೆ ಕಟ್ಟಿ ಹಾಕಿ ಬುದ್ದಿವಾದ ಹೇಳಿ ಪೊಲೀಸರಿಗೆ ದೂರು ನೀಡಿದ್ದಾರೆ. ರೈತ ಹನುಮಂತೇಗೌಡರಿಗೆ ಇಂತಹ ಕಹಿ ಘಟನೆ ನಡೆದಿದೆ.ತಮ್ಮ ಕೋಳಿ ಫಾರಂನಲ್ಲಿ ಸಾಕಿದ್ದ ಕೋಳಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದರು.
ಮೈಸೂರು ಮೂಲದ NR ಚಿಕನ್ ಕಂಪನಿಯವರು ಈ ರೈತನ ಬಳಿ ಕೋಳಿಯನ್ನು ಕೊಂಡು ಕೊಳ್ಳುತ್ತಿದ್ದರು.
ಕಳೆದ ಮೂರ್ನಾಲ್ಕು ತಿಂಗಳಿಂದ ಈ ರೈತನಿಗೆ ಕೋಳಿ ತುಂಬುವಾಗ ತೂಕದಲ್ಲಿ ಮೋಸ ಮಾಡುತ್ತಿದ್ದರು.
ಇಂದು ಕೋಳಿ ತುಂಬುವಾಗ ಬೇರೆ ತೂಕದ ಯಂತ್ರ ತರಿಸಿ ತೂಕ ಹಾಕಿಸಿದಾಗ ವಂಚನೆ ಬೆಳಕಿಗೆ ಬಂದಿದೆ.ಈ ವೇಳೆ ಒಂದು ತೂಕದಲ್ಲಿ ರೈತನಿಗೆ ಸುಮಾರು 30 KG ತೂಕದಲ್ಲಿ ವ್ಯತ್ಯಾಸ ಬಂದಿದೆ.
ಇದರಿಂದ ರೊಚ್ಚಿಗೆದ್ದ ರೈತ ಹನುಮಂತೇಗೌಡ
ಕೋಳಿ ತುಂಬಲು ಬಂದಿದ್ದ ನಾಲ್ವರಲ್ಲಿ ಇಬ್ಬರನ್ನು ಹಿಡಿದು ಮರಕ್ಕೆ ಕಟ್ಟಿಹಾಕಿದ್ದಾರೆ.
ತೂಕದಲ್ಲಿ ಮೋಸ ಮಾಡಿ ಇದುವರೆಗೂ ವಂಚಿಸಿದ ಇವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *