ಅಂಧಕಾಸುರನ ಸಂಹಾರ ವಿವಾದ…ಇಂದು ನಂಜನಗೂಡು ಬಂದ್…ಸಾರ್ವಜನಿಕರಲ್ಲಿ ಗೊಂದಲ…

ನಂಜನಗೂಡು,ಜ4,Tv10 ಕನ್ನಡ

ಅಂಧಕಾಸುರ ಸಂಹಾರ ಆಚರಣೆ ವೇಳೆ ನಡೆದ ವಿವಾದಾತ್ಮಕ ಘಟನೆ ಹಿನ್ನಲೆ ಶ್ರೀಕಂಠೇಶ್ವರನ ಭಕ್ತರು ನಂಜನಗೂಡು ಬಂದ್ ಕರೆ ನೀಡಿದ್ದಾರೆ.ಮತ್ತೊಂದೆಡೆ ಜಿಲ್ಲಾಡಳಿತ ಬಂದ್ ಆಚರಿಸದಂತೆ ಶಾಂತಿ ಸಭೆ ನಡೆಸಿ ಕರೆ ನೀಡಿದ ಭಕ್ತರಿಗೆ ಮನವಿ ಮಾಡಿದೆ.ಅಲ್ಲದೆ ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಬಾರದೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.ಸ್ವಯಂಪ್ರೇರಿತರಾಗಿ ಬಂದ್ ಮಾಡುವಂತೆ ಎಲ್ಲರಿಗೂ ಭಕ್ತರು ಪಾಂಪ್ಲೆಟ್ ಹಂಚಿ ಮನವಿ ಮಾಡಿದ್ದಾರೆ.ಜಿಲ್ಲಾಡಳಿತದ ಸೂಚನೆಯನ್ನ ಲೆಕ್ಕಿಸದೆ ಶ್ರೀಕಂಠೇಶ್ವರನ ಭಕ್ತರು ಬಂದ್ ಕರೆ ಯಶಸ್ವಿಗೊಳಿಸಲು ಮುಂದಾಗಿದ್ದಾರೆ.ಇವೆಲ್ಲ ಬೆಳವಣಿಗೆಗಳ ನಡುವೆ ನಂಜನಗೂಡು ಜನತೆ ಗೊಂದಲಕ್ಕೆ ಸಿಲುಕಿದ್ದಾರೆ.
ನಂಜನಗೂಡು ಬಂದ್ ಆಗುತ್ತಾ ? ಇಲ್ಲವಾ ? ಎಂಬ
ಕುತೂಹಲ ಮನೆ ಮಾಡಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *