ಮಹಿಳೆಯರ ದಾರಿ ದೀಪ ಸಾವಿತ್ರಿ ಬಾಯಿ ಪುಲೆ-ಭವ್ಯ ಬಾಲಸುಬ್ರಹ್ಮಣ್ಯಂ

ದೇಶದಲ್ಲಿ ಮೊದಲ ಬಾರಿಗೆ ಮಹಿಳೆಯರಿಗೆ ಅಕ್ಷರ ಜ್ಞಾನವನ್ನು ಉಣಪಡಿಸಿ ಶೋಷಿತರು ಮತ್ತು ಮಹಿಳೆಯರ ಏಳಿಗೆಗೆ ಶ್ರಮಿಸಿದವರು ಸಾವಿತ್ರಿಬಾಯಿ ಫುಲೆ. ಇವರು ಹೆಣ್ಣು ಮಕ್ಕಳಿಗೆ ದಾರಿದೀಪ ಎಂದು ಆಂಗ್ಲ ಭಾಷೆಯ ಉಪನ್ಯಾಸಕಿ ಭವ್ಯ ಬಾಲಸುಬ್ರಮಣ್ಯಂ ರವರು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾವಿತ್ರಿಬಾಯಿ ಪುಲೆ ರವರ ಜನ್ಮದಿನಾಚರಣೆಯನ್ನು ವಿಶೇಷ ಉಪನ್ಯಾಸ ನೀಡುತ್ತಾ ವಿದ್ಯಾರ್ಥಿಗಳಿಗೆ ಸಾವಿತ್ರಿ ಬಾಯಿ ಫುಲೆ ರವರ ಜೀವನ ಚಿತ್ರಣವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಹಿರಿಯ ಮಹಿಳಾ ಉಪನ್ಯಾಸಕಿ ಜುಡಿತ್ ಸಿಕ್ವೈರಾ ರವರು 19ನೇ ಶತಮಾನದ ಮಧ್ಯಭಾಗದಲ್ಲಿ ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಕಣ್ಣಾದವರು. ಬದುಕಿನಲ್ಲಿ ಎಷ್ಟೇ ಅಡೆತಡೆಗಳು ಬಂದರೂ ಅಂದುಕೊಂಡಿದ್ದ ಗುರಿಯನ್ನು ಸಾಧಿಸಿದವರು. ಹೆಣ್ಣು ಮಕ್ಕಳಿಗೆ ಸಾವಿತ್ರಿಬಾಯಿ ಸ್ಫೂರ್ತಿಯ ಚೆಲುವೆ ಎಂದು ಹೇಳಿದರು . ದೇಶದ ಅನಕ್ಷರಸ್ಥ ಮಹಿಳೆಯರಿಗೆ ಅಕ್ಷರದ ಮಹತ್ವ ತಿಳಿಸಿದ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ರವರು ಇಂದು ಇಡೀ ಭಾರತಕ್ಕೆ ಮಾದರಿಯಾಗಿದ್ದಾರೆ. ಹಾಗಾಗಿ ನಮ್ಮ ಸಂಸ್ಥೆಯ ಎಲ್ಲಾ ಮಹಿಳಾ ಉಪನ್ಯಾಸಕರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿದ ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್ .ದಿನೇಶ್ ರವರು ಕಾಲೇಜಿನ ಎಲ್ಲಾ ಮಹಿಳಾ ಉಪನ್ಯಾಸಕರನ್ನು ಗೌರವಿಸುವ ಮೂಲಕ ಗೌರವ ಸೂಚಿಸಲಾಯಿತು .

ಉಪನ್ಯಾಸಕರಾದ ರಂಗಸ್ವಾಮಿ, ಡಾ.ಕೆ.ಮಾಲತಿ ಮತ್ತು ಹರೀಶ್ ರವರು ಕಾರ್ಯಕ್ರಮದ ಔಚಿತ್ಯದ ಬಗ್ಗೆ ಮಾತನಾಡಿದರು .
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಅಶ್ವಥ್ ನಾರಾಯಣ ಗೌಡ ಮತ್ತು ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಾರ್ಥನೆ ಬಿಂದು ಮತ್ತು ಕಾರ್ಯಕ್ರಮವನ್ನು ಡಾ. ಟಿ ಕೆ ರವಿ ನಿರೂಪಿಸಿದರು.

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *