1992 ರ ಕರಸೇವೆಯಲ್ಲಿ ಭಾಗಿಯಾಗಿದ್ದ ಕರಸೇವಕರನ್ನ ನಮೋ ಬ್ರಿಗೇಡ್ ವತಿಯಿಂದ ಮೈಸೂರಿನಲ್ಲಿ ಸನ್ಮಾನಿಸಲಾಗಿದೆ. ಎನ್ ಆರ್ ಮೊಹಲ್ಲಾದಲ್ಲಿ ಕಾರ್ಯಕ್ರಮ ನಡೆದಿದೆ. ನಿಮ್ಮ ಸಾಹಸಕ್ಕೆ ನಮ್ಮ ನಮನ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು 20ಕ್ಕೂ ಹೆಚ್ಚು ಕರಸೇವಕರಿಗೆ ಗೌರವ ಸಮರ್ಪಿಸಲಾಗಿದೆ..
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…