ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ…ಉಪತಹಸೀಲ್ದಾರ್ ಶಿವಕುಮಾರ್ ಸಸ್ಪೆಂಡ್…ಪ್ರಾದೇಶಿಕ ಆಯುಕ್ತರ ಆದೇಶ…

ಮೈಸೂರು,ಜ8,Tv10 ಕನ್ನಡ

ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪತಹಸೀಲ್ದಾರ್ ಶಿವಕುಮಾರ್ ರವರನ್ನ ಸಸ್ಪೆಂಡ್ ಮಾಡಲಾಗಿದೆ.ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಅಮಾನತ್ತಿನ ಆದೇಶ ಹೊರಡಿಸಿದ್ದಾರೆ.

ಜನವರಿ 7 ಭಾನುವಾರದಂದು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ಪರಮೇಶ್ ರವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ತನ್ನ ಸಾವಿಗೆ ಉಪತಹಸೀಲ್ದಾರ್ ಶಿವಕುಮಾರ್ ನೀಡುತ್ತಿರುವ ಕಿರುಕುಳ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದು ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ಹಾಕಿ ವಿಷ ಸೇವಿಸಿದ್ದರು.ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಸಾವನ್ನಪ್ಪಿದ್ದರು.ಇಂದು ಶವಾಗಾರಕ್ಕೆ ನಂಜನಗೂಡು ಶಾಸಕ ದರ್ಶನ್ ಧ್ರವನಾರಾಯಣ್ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ರವರು ಭೇಟಿ ನೀಡಿದ್ದರು.ಈ ವೇಳೆ ಉಪತಹಸೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಸ್ಥರು ಒತ್ತಾಯಿಸಿದ್ದರು.ಅಲ್ಲದೆ ಶಾಸಕ ದರ್ಶನ್ ಧೃವನಾರಾಯಣ್ ಸಹ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.ಈ ಹಿನ್ನಲೆ ಕ್ರಮಕ್ಕೆ ಮುಂದಾದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಉಪತಹಸೀಲ್ದಾರ್ ಶಿವಕುಮಾರ್ ರನ್ನ ಅಮಾನತ್ತು ಪಡಿಸಿ ಆದೇಶ ಪ್ರಕಟಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *