ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ಥಬ್ದಚಿತ್ರಕ್ಕೆ ನೋ ಎಂಟ್ರಿ…ಕೇಂದ್ರದ ವಿರುದ್ದ ಜಿಲ್ಲಾ ಉಸ್ತುವಾರಿ ಗರಂ…

  • Politics
  • January 11, 2024
  • No Comment
  • 220

ಮೈಸೂರು,ಜ11,Tv10 ಕನ್ನಡ

ಪ್ರಸಕ್ತ ವರ್ಷದ ಗಣ ರಾಜ್ಯೋತ್ಸವದಲ್ಲಿ ರಾಜ್ಯದ ಸ್ಥಬ್ದಚಿತ್ರಕ್ಕೆ ಅವಕಾಶ ಸಿಗದ ಹಿನ್ನಲೆ
ಕೇಂದ್ರದ ವಿರುದ್ಧ ಸಚಿವ ಡಾ ಎಚ್ ಸಿ ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಸ್ಥಬ್ದ ಚಿತ್ರಗಳಿಗೆ ಪ್ರಾತಿನಿಧ್ಯವನ್ನು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರವು ಗಣತಂತ್ರ ವ್ಯವಸ್ಥೆಗೆ ಅಪಚಾರ ಎಸಗಿದೆ.ಕರ್ನಾಟಕದಿಂದ ಅತಿ ಹೆಚ್ಚು ತೆರಿಗೆ ಹಣ ಸಂಗ್ರಹಿಸುವುದನ್ನು ಬಿಟ್ಟರೆ ಇವರಿಂದ ರಾಜ್ಯಕ್ಕೆ ಕಿಂಚಿತ್ ಸಹಕಾರ ಇಲ್ಲ.
ಇವರು ತೆರಿಗೆ ಹಣದ ಪಾಲನ್ನು ಕೇಳಿದರೆ ಕೊಡುವುದಿಲ್ಲ.ಬರ ಪರಿಹಾರ ಕೇಳಿದರೆ ಜಾಣ ಕುರುಡು ಪ್ರದರ್ಶಿಸುತ್ತಾರೆ.
ಬಡವರ ಹಸಿವಿಗೆ ಬೇಕಾದ ಅನ್ನಭಾಗ್ಯ ಅಕ್ಕಿ ವಿಚಾರ
ಅದನ್ನು ಕೊಂಡುಕೊಳ್ಳಲು ಕೇಳಿದರೆ ಸಾರ್ವಜನಿಕರಿಗೆ ಸೇರಿದ ಕೇಂದ್ರ ಆಹಾರ ನಿಗಮವು ಇವರ ಸ್ವಯಂ ಆಸ್ತಿಯೇನೋ ಎಂಬಂತೆ ವರ್ತಿಸುತ್ತಾರೆ.
ಒಟ್ಟಿನಲ್ಲಿ ಚುನಾವಣಾ ಸೋಲಿಗೆ ಸೇಡು ತೀರಿಸಿಕೊಳ್ಳುವಂತೆ ಕೇಂದ್ರವು ವರ್ತಿಸುತ್ತಿದೆ.
ಇವರ ವರ್ತನೆಯು ನಿಜಕ್ಕೂ ಗಣತಂತ್ರ ವ್ಯವಸ್ಥೆಯ ಒಳಗೆ ತಲೆ ತಗ್ಗಿಸುವ ಸಂಗತಿಯಾಗಿದೆ ಎಂದು
ಸಾಮಾಜಿಕ ಜಾಲತಾಣದಲ್ಲಿ ಸಚಿವ ಡಾ ಎಚ್ ಸಿ ಮಹದೇವಪ್ಪ ಕಿಡಿ ಕಾರಿದ್ದಾರೆ…

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *