ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ಥಬ್ದಚಿತ್ರಕ್ಕೆ ನೋ ಎಂಟ್ರಿ…ಕೇಂದ್ರದ ವಿರುದ್ದ ಜಿಲ್ಲಾ ಉಸ್ತುವಾರಿ ಗರಂ…

  • Politics
  • January 11, 2024
  • No Comment
  • 302

ಮೈಸೂರು,ಜ11,Tv10 ಕನ್ನಡ

ಪ್ರಸಕ್ತ ವರ್ಷದ ಗಣ ರಾಜ್ಯೋತ್ಸವದಲ್ಲಿ ರಾಜ್ಯದ ಸ್ಥಬ್ದಚಿತ್ರಕ್ಕೆ ಅವಕಾಶ ಸಿಗದ ಹಿನ್ನಲೆ
ಕೇಂದ್ರದ ವಿರುದ್ಧ ಸಚಿವ ಡಾ ಎಚ್ ಸಿ ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಸ್ಥಬ್ದ ಚಿತ್ರಗಳಿಗೆ ಪ್ರಾತಿನಿಧ್ಯವನ್ನು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರವು ಗಣತಂತ್ರ ವ್ಯವಸ್ಥೆಗೆ ಅಪಚಾರ ಎಸಗಿದೆ.ಕರ್ನಾಟಕದಿಂದ ಅತಿ ಹೆಚ್ಚು ತೆರಿಗೆ ಹಣ ಸಂಗ್ರಹಿಸುವುದನ್ನು ಬಿಟ್ಟರೆ ಇವರಿಂದ ರಾಜ್ಯಕ್ಕೆ ಕಿಂಚಿತ್ ಸಹಕಾರ ಇಲ್ಲ.
ಇವರು ತೆರಿಗೆ ಹಣದ ಪಾಲನ್ನು ಕೇಳಿದರೆ ಕೊಡುವುದಿಲ್ಲ.ಬರ ಪರಿಹಾರ ಕೇಳಿದರೆ ಜಾಣ ಕುರುಡು ಪ್ರದರ್ಶಿಸುತ್ತಾರೆ.
ಬಡವರ ಹಸಿವಿಗೆ ಬೇಕಾದ ಅನ್ನಭಾಗ್ಯ ಅಕ್ಕಿ ವಿಚಾರ
ಅದನ್ನು ಕೊಂಡುಕೊಳ್ಳಲು ಕೇಳಿದರೆ ಸಾರ್ವಜನಿಕರಿಗೆ ಸೇರಿದ ಕೇಂದ್ರ ಆಹಾರ ನಿಗಮವು ಇವರ ಸ್ವಯಂ ಆಸ್ತಿಯೇನೋ ಎಂಬಂತೆ ವರ್ತಿಸುತ್ತಾರೆ.
ಒಟ್ಟಿನಲ್ಲಿ ಚುನಾವಣಾ ಸೋಲಿಗೆ ಸೇಡು ತೀರಿಸಿಕೊಳ್ಳುವಂತೆ ಕೇಂದ್ರವು ವರ್ತಿಸುತ್ತಿದೆ.
ಇವರ ವರ್ತನೆಯು ನಿಜಕ್ಕೂ ಗಣತಂತ್ರ ವ್ಯವಸ್ಥೆಯ ಒಳಗೆ ತಲೆ ತಗ್ಗಿಸುವ ಸಂಗತಿಯಾಗಿದೆ ಎಂದು
ಸಾಮಾಜಿಕ ಜಾಲತಾಣದಲ್ಲಿ ಸಚಿವ ಡಾ ಎಚ್ ಸಿ ಮಹದೇವಪ್ಪ ಕಿಡಿ ಕಾರಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *