ಗಣರಾಜ್ಯೋತ್ಸವದಲ್ಲಿ ರಾಜ್ಯದ ಸ್ಥಬ್ದಚಿತ್ರಕ್ಕೆ ನೋ ಎಂಟ್ರಿ…ಕೇಂದ್ರದ ವಿರುದ್ದ ಜಿಲ್ಲಾ ಉಸ್ತುವಾರಿ ಗರಂ…

  • Politics
  • January 11, 2024
  • No Comment
  • 276

ಮೈಸೂರು,ಜ11,Tv10 ಕನ್ನಡ

ಪ್ರಸಕ್ತ ವರ್ಷದ ಗಣ ರಾಜ್ಯೋತ್ಸವದಲ್ಲಿ ರಾಜ್ಯದ ಸ್ಥಬ್ದಚಿತ್ರಕ್ಕೆ ಅವಕಾಶ ಸಿಗದ ಹಿನ್ನಲೆ
ಕೇಂದ್ರದ ವಿರುದ್ಧ ಸಚಿವ ಡಾ ಎಚ್ ಸಿ ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಸ್ಥಬ್ದ ಚಿತ್ರಗಳಿಗೆ ಪ್ರಾತಿನಿಧ್ಯವನ್ನು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರವು ಗಣತಂತ್ರ ವ್ಯವಸ್ಥೆಗೆ ಅಪಚಾರ ಎಸಗಿದೆ.ಕರ್ನಾಟಕದಿಂದ ಅತಿ ಹೆಚ್ಚು ತೆರಿಗೆ ಹಣ ಸಂಗ್ರಹಿಸುವುದನ್ನು ಬಿಟ್ಟರೆ ಇವರಿಂದ ರಾಜ್ಯಕ್ಕೆ ಕಿಂಚಿತ್ ಸಹಕಾರ ಇಲ್ಲ.
ಇವರು ತೆರಿಗೆ ಹಣದ ಪಾಲನ್ನು ಕೇಳಿದರೆ ಕೊಡುವುದಿಲ್ಲ.ಬರ ಪರಿಹಾರ ಕೇಳಿದರೆ ಜಾಣ ಕುರುಡು ಪ್ರದರ್ಶಿಸುತ್ತಾರೆ.
ಬಡವರ ಹಸಿವಿಗೆ ಬೇಕಾದ ಅನ್ನಭಾಗ್ಯ ಅಕ್ಕಿ ವಿಚಾರ
ಅದನ್ನು ಕೊಂಡುಕೊಳ್ಳಲು ಕೇಳಿದರೆ ಸಾರ್ವಜನಿಕರಿಗೆ ಸೇರಿದ ಕೇಂದ್ರ ಆಹಾರ ನಿಗಮವು ಇವರ ಸ್ವಯಂ ಆಸ್ತಿಯೇನೋ ಎಂಬಂತೆ ವರ್ತಿಸುತ್ತಾರೆ.
ಒಟ್ಟಿನಲ್ಲಿ ಚುನಾವಣಾ ಸೋಲಿಗೆ ಸೇಡು ತೀರಿಸಿಕೊಳ್ಳುವಂತೆ ಕೇಂದ್ರವು ವರ್ತಿಸುತ್ತಿದೆ.
ಇವರ ವರ್ತನೆಯು ನಿಜಕ್ಕೂ ಗಣತಂತ್ರ ವ್ಯವಸ್ಥೆಯ ಒಳಗೆ ತಲೆ ತಗ್ಗಿಸುವ ಸಂಗತಿಯಾಗಿದೆ ಎಂದು
ಸಾಮಾಜಿಕ ಜಾಲತಾಣದಲ್ಲಿ ಸಚಿವ ಡಾ ಎಚ್ ಸಿ ಮಹದೇವಪ್ಪ ಕಿಡಿ ಕಾರಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *