ವರದಕ್ಷಿಣೆ ಕಿರುಕುಳ ಆರೋಪ…ಗೃಹಿಣಿ ಆತ್ಮಹತ್ಯೆ…

  • Crime
  • January 26, 2024
  • No Comment
  • 157

ಮೈಸೂರು,ಜ26,Tv10 ಕನ್ನಡಪರ

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ವಿ಼ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡಿನ ಹೊಸಕೋಟೆಯಲ್ಲಿ ನಡೆದಿದೆ.ಗಂಡ, ಅತ್ತೆ, ಮಾವರಿಂದ ಕಿರುಕುಳ ಆರೋಪ ಮಾಡಲಾಗಿದೆ.
ವಿಜಯಲಕ್ಷ್ಮಿ (35) ಆತ್ಮಹತ್ಯೆ ಶರಣಾದ ಗೃಹಿಣಿ.ಹಣಕ್ಕಾಗಿ ಗಂಡ
ಹಣ್ಣಕ್ಕಾಗಿ ಅತ್ತೆ, ಮಾವ, ಮೈದುನರಿಂದಲೂ ಕಿರುಕುಳ ಆರೋಪ ಮಾಡಲಾಗಿದೆ.
ಕಿರುಕುಳ ತಾಳಲಾರದೆ ಇಬ್ಬರು ಮಕ್ಕಳನ್ನ ಬಿಟ್ಟು ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಗಂಡ, ಅತ್ತೆ, ಮಾವ, ಮೈದುನರು ಪರಾರಿಯಾಗಿದ್ದಾರೆ.
ಹೊಸಕೋಟೆಯ ಗಂಡನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 12 ವರ್ಷಗಳ ಹಿಂದೆ ಮೈಸೂರು ತಾಲ್ಲೂಕಿನ ಬೊಮ್ಮೇನಹಳ್ಳಿಯಿಂದ ನಂಜನಗೂಡು ತಾಲ್ಲೂಕಿನ
ಹೊಸಕೋಟೆಯ ಹರೀಶ್ ಎಂಬುವರನ್ನ ಮದುವೆಯಾಗಿದ್ದ ವಿಜಯಲಕ್ಷ್ಮಿ.
ವರದಕ್ಷಿಣೆ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು.
ಅತ್ತೆ ಮಲ್ಲಿಗಮ್ಮ, ಮಾವ ಮಹದೇವಮೂರ್ತಿ, ಮೈದುನರಾದ ರಾಘವೇಂದ್ರ, ಮಹೇಂದ್ರರಿಂದಲೂ ಕಿರುಕುಳ ನೀಡುತ್ತಿದ್ದರು.
ಗಲಾಟೆ ವಿಚಾರವಾಗಿ ಈ ಹಿಂದೆ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಹಲವು ಬಾರಿ ದೂರು ನೀಡಲಾಗಿತ್ತು.
ವರದಕ್ಷಿಣೆಯಾಗಿ ಚಿನ್ನಾಭರಣ ಕೊಟ್ಟು ಅದ್ಧೂರಿಯಾಗಿ ಮದುವೆ ಮಾಡಿದ್ದ ಪೋಷಕರು.ಮದುವೆ ನಂತರವೂ ಹಣಕ್ಕಾಗಿ ಪೀಡಿಸುತ್ತಿದ್ದರು.
ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

Leave a Reply

Your email address will not be published. Required fields are marked *