ವರದಕ್ಷಿಣೆ ಕಿರುಕುಳ ಆರೋಪ…ಗೃಹಿಣಿ ಆತ್ಮಹತ್ಯೆ…

  • Crime
  • January 26, 2024
  • No Comment
  • 136

ಮೈಸೂರು,ಜ26,Tv10 ಕನ್ನಡಪರ

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ವಿ಼ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡಿನ ಹೊಸಕೋಟೆಯಲ್ಲಿ ನಡೆದಿದೆ.ಗಂಡ, ಅತ್ತೆ, ಮಾವರಿಂದ ಕಿರುಕುಳ ಆರೋಪ ಮಾಡಲಾಗಿದೆ.
ವಿಜಯಲಕ್ಷ್ಮಿ (35) ಆತ್ಮಹತ್ಯೆ ಶರಣಾದ ಗೃಹಿಣಿ.ಹಣಕ್ಕಾಗಿ ಗಂಡ
ಹಣ್ಣಕ್ಕಾಗಿ ಅತ್ತೆ, ಮಾವ, ಮೈದುನರಿಂದಲೂ ಕಿರುಕುಳ ಆರೋಪ ಮಾಡಲಾಗಿದೆ.
ಕಿರುಕುಳ ತಾಳಲಾರದೆ ಇಬ್ಬರು ಮಕ್ಕಳನ್ನ ಬಿಟ್ಟು ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಗಂಡ, ಅತ್ತೆ, ಮಾವ, ಮೈದುನರು ಪರಾರಿಯಾಗಿದ್ದಾರೆ.
ಹೊಸಕೋಟೆಯ ಗಂಡನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 12 ವರ್ಷಗಳ ಹಿಂದೆ ಮೈಸೂರು ತಾಲ್ಲೂಕಿನ ಬೊಮ್ಮೇನಹಳ್ಳಿಯಿಂದ ನಂಜನಗೂಡು ತಾಲ್ಲೂಕಿನ
ಹೊಸಕೋಟೆಯ ಹರೀಶ್ ಎಂಬುವರನ್ನ ಮದುವೆಯಾಗಿದ್ದ ವಿಜಯಲಕ್ಷ್ಮಿ.
ವರದಕ್ಷಿಣೆ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು.
ಅತ್ತೆ ಮಲ್ಲಿಗಮ್ಮ, ಮಾವ ಮಹದೇವಮೂರ್ತಿ, ಮೈದುನರಾದ ರಾಘವೇಂದ್ರ, ಮಹೇಂದ್ರರಿಂದಲೂ ಕಿರುಕುಳ ನೀಡುತ್ತಿದ್ದರು.
ಗಲಾಟೆ ವಿಚಾರವಾಗಿ ಈ ಹಿಂದೆ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಹಲವು ಬಾರಿ ದೂರು ನೀಡಲಾಗಿತ್ತು.
ವರದಕ್ಷಿಣೆಯಾಗಿ ಚಿನ್ನಾಭರಣ ಕೊಟ್ಟು ಅದ್ಧೂರಿಯಾಗಿ ಮದುವೆ ಮಾಡಿದ್ದ ಪೋಷಕರು.ಮದುವೆ ನಂತರವೂ ಹಣಕ್ಕಾಗಿ ಪೀಡಿಸುತ್ತಿದ್ದರು.
ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *