ಬಿಜೆಪಿ ಸರ್ಕಾರಕ್ಕೆ ರಾಜ್ಯದಲ್ಲಿ ಬೀಜ ಹಾಕಿದ್ದೇ ನಾನು…ಸಿ.ಟಿ.ರವಿಗೆ ಶಾಸಕ ನರೇಂದ್ರಸ್ವಾಮಿ ಟಾಂಗ್…

  • Politics
  • January 30, 2024
  • No Comment
  • 255

ಮಂಡ್ಯ,ಜ30,Tv10 ಕನ್ನಡ

ಸೀಡ್ಲೇಸ್ ಎಂದು ಹೇಳಿಕೆ ನೀಡಿದ ಸಿ.ಟಿ ರವಿಗೆ ಶಾಸಕ ನರೇಂದ್ರ ಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ಸರ್ಕಾರಕ್ಕೆ ರಾಜ್ಯದಲ್ಲಿ ಮೊದಲು ಬೀಜ ಹಾಕಿದ್ದೇ ನಾನು ಎಂದು ತಿರುಗೇಟು ಕೊಟ್ಟಿದ್ದಾರೆ.
2008ರಲ್ಲಿ ನಾನು ಪಕ್ಷೇತರನಾಗಿ ಗೆದ್ದಾಗ ಸಿ.ಟಿ ರವಿ ನಂಗೆ ಎಷ್ಟು ಸರಿ ಕಾಲ್ ಮಾಡಿ ಮಾತ್ನಾಡಿದ್ದಾನೆ ಅಂತಾ ನನಗೆ ಗೊತ್ತು.ನನ್ನನ್ನ ಕರೆದು ಸರ್ಕಾರ ರಚನೆ ಮಾಡಕ್ಕೆ ಮಾತ್ನಾಡಿದ್ರು.
2008 ರಲ್ಲಿ ನಮ್ಮಿಂದಲೇ ಮೊದಲು ಬಿಜೆಪಿ ಸರ್ಕಾರ ಬಂದಿದ್ದು.
ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಬೀಜ ಹಾಕಿದ್ದೇ ನಾನು.
ಇವಾಗ ಹೇಳಿ ಯಾರು ಸೀಡ್ಲೇಸ್ ಅಂತಾ ಪ್ರಶ್ನಿಸಿದರು.ಸಚಿವ ಸ್ಥಾನಕ್ಕಾಗಿ ನರೇಂದ್ರಸ್ವಾಮಿ ಹೇಳಿಕೆ ಕೊಡುತ್ತಿದ್ದಾರೆ ಎಂಬ ಸಿ.ಟಿ ರವಿ ಹೇಳಿಕೆಗೆ ತಿರುಗೇಟು ನೀಡಿ
ನಮ್ಮ ಪಕ್ಷದ ವಿಚಾರ ನಿಮಗೇಕೆ..?
ನಾವು ಏನಾದ್ರೂ ಮಾಡ್ಕೊತೀವಿ.
ಅದು ನಿಮಗ್ಯಾಕೆ.
ನಾನು ಖರ್ಗೆ ಅವರತ್ತಿರಾನೋ, ರಾಹುಲ್ ಗಾಂಧಿಯವರತ್ತಾನೋ ಗುದ್ದಾಡ್ತಿನಿ.
ಅದೆಲ್ಲಾ ನಿಮಗ್ಯಾಕೆ.
ನೀವು ಯಾವಾಗ ಒಮ್ಮತದಿಂದ ಅಧಿಕಾರಕ್ಕೆ ಬಂದಿದ್ದೀರಿ.
ಇದುವರೆಗೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ.
ನಿಮ್ಮದು ನೀವು ನೋಡಿಕೊಳ್ಳಿ ಎಂದು ಕಿಡಿ ಕಾರಿದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *