ಬಿಜೆಪಿ ಸರ್ಕಾರಕ್ಕೆ ರಾಜ್ಯದಲ್ಲಿ ಬೀಜ ಹಾಕಿದ್ದೇ ನಾನು…ಸಿ.ಟಿ.ರವಿಗೆ ಶಾಸಕ ನರೇಂದ್ರಸ್ವಾಮಿ ಟಾಂಗ್…

  • Politics
  • January 30, 2024
  • No Comment
  • 278

ಮಂಡ್ಯ,ಜ30,Tv10 ಕನ್ನಡ

ಸೀಡ್ಲೇಸ್ ಎಂದು ಹೇಳಿಕೆ ನೀಡಿದ ಸಿ.ಟಿ ರವಿಗೆ ಶಾಸಕ ನರೇಂದ್ರ ಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ಸರ್ಕಾರಕ್ಕೆ ರಾಜ್ಯದಲ್ಲಿ ಮೊದಲು ಬೀಜ ಹಾಕಿದ್ದೇ ನಾನು ಎಂದು ತಿರುಗೇಟು ಕೊಟ್ಟಿದ್ದಾರೆ.
2008ರಲ್ಲಿ ನಾನು ಪಕ್ಷೇತರನಾಗಿ ಗೆದ್ದಾಗ ಸಿ.ಟಿ ರವಿ ನಂಗೆ ಎಷ್ಟು ಸರಿ ಕಾಲ್ ಮಾಡಿ ಮಾತ್ನಾಡಿದ್ದಾನೆ ಅಂತಾ ನನಗೆ ಗೊತ್ತು.ನನ್ನನ್ನ ಕರೆದು ಸರ್ಕಾರ ರಚನೆ ಮಾಡಕ್ಕೆ ಮಾತ್ನಾಡಿದ್ರು.
2008 ರಲ್ಲಿ ನಮ್ಮಿಂದಲೇ ಮೊದಲು ಬಿಜೆಪಿ ಸರ್ಕಾರ ಬಂದಿದ್ದು.
ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಬೀಜ ಹಾಕಿದ್ದೇ ನಾನು.
ಇವಾಗ ಹೇಳಿ ಯಾರು ಸೀಡ್ಲೇಸ್ ಅಂತಾ ಪ್ರಶ್ನಿಸಿದರು.ಸಚಿವ ಸ್ಥಾನಕ್ಕಾಗಿ ನರೇಂದ್ರಸ್ವಾಮಿ ಹೇಳಿಕೆ ಕೊಡುತ್ತಿದ್ದಾರೆ ಎಂಬ ಸಿ.ಟಿ ರವಿ ಹೇಳಿಕೆಗೆ ತಿರುಗೇಟು ನೀಡಿ
ನಮ್ಮ ಪಕ್ಷದ ವಿಚಾರ ನಿಮಗೇಕೆ..?
ನಾವು ಏನಾದ್ರೂ ಮಾಡ್ಕೊತೀವಿ.
ಅದು ನಿಮಗ್ಯಾಕೆ.
ನಾನು ಖರ್ಗೆ ಅವರತ್ತಿರಾನೋ, ರಾಹುಲ್ ಗಾಂಧಿಯವರತ್ತಾನೋ ಗುದ್ದಾಡ್ತಿನಿ.
ಅದೆಲ್ಲಾ ನಿಮಗ್ಯಾಕೆ.
ನೀವು ಯಾವಾಗ ಒಮ್ಮತದಿಂದ ಅಧಿಕಾರಕ್ಕೆ ಬಂದಿದ್ದೀರಿ.
ಇದುವರೆಗೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ.
ನಿಮ್ಮದು ನೀವು ನೋಡಿಕೊಳ್ಳಿ ಎಂದು ಕಿಡಿ ಕಾರಿದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *