ಕುಡುಕರ ಅಡ್ಡೆಯಾದ ಅಪೂರ್ಣಗೊಂಡ ಅಂಗನವಾಡಿ ಕೇಂದ್ರ…ಕುರಿದೊಡ್ಡಿ ಆಶ್ರಯ ಪಡೆದ ಮಕ್ಕಳು…

ಮೈಸೂರು,ಫೆ1,Tv10 ಕನ್ನಡ

ಅಪೂರ್ಣಗೊಂಡ ಅಂಗನವಾಡಿ ಕೇಂದ್ರವೊಂದು ಕುಡುಕರ ಅಡ್ಡೆಯಾಗಿ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ.ಮಕ್ಕಳಿಗರ ಪಾಠಪ್ರವಚನ ನಡೆಯಬೇಕಿದ್ದ ಸ್ಥಳದಲ್ಲಿ ಮಧ್ಯದ ಬಾಟಲಿಗಳು ಪ್ಯಾಕೆಟ್ ಗಳ ರಾಶಿ ತುಂಬಿ ಅಧಿಕಾರಿಗಳನ್ನ ಹಂಗಿಸುವಂತೆ ಮಾಡಿದೆ.ಅಂಗನವಾಡಿಯಲ್ಲಿ ಪಾಠ ಪ್ರವಚನ ಕೇಳಬೇಕಿದ್ದ ಮಕ್ಕಳು ಕುರಿದೊಡ್ಡಿ ಆಶ್ರಯ ಪಡೆದಿದ್ದಾರೆ.

ಮೈಸೂರು ತಾಲೂಕು ಜಯಪುರ ಹೋಬಳಿ ಹನಗಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ದುಃಸ್ಥಿತಿ ಇದು.6 ವರ್ಷಗಳ ಹಿಂದೆ ಅಂಗನವಾಡಿಗಾಗಿ ಕಟ್ಟಡ ಕಾಮಗಾರಿ ಆರಂಭವಾಯಿತು.ಅದ್ಯಾವ ಕಾರಣವೋ ಗೊತ್ತಿಲ್ಲ ಅರ್ಧಕ್ಕೇ ಕಾಮಗಾರಿ ಸ್ಥಗಿತಗೊಂಡಿದೆ.ಮಕ್ಕಳ ಶೈಕ್ಷಣಿಕ ಚಟುವಟಿಕೆಗಾಗಿ ಬಳಕೆಯಾಗಬೇಕಿದ್ದ ಕಟ್ಟಡ ಪೂರ್ಣಗೊಳ್ಳದೇ ಕುಡುಕರ ಅಡ್ಡೆಯಾಗಿದೆ.ಪ್ರತಿದಿನ ಮಧ್ಯಪ್ರಿಯರು ಅಪೂರ್ಣಗೊಂಡ ಅಂಗನವಾಡಿ ಕಟ್ಟಡವನ್ನ ತಮ್ಮ ಅಡ್ಡೆಯಾಗಿ ಬಳಸಿಕೊಳ್ಳುತ್ತಿದ್ದಾರೆ.ಕುಡುಕರ ವರ್ತನೆಯಿಂದ ಸ್ಥಳೀಯರು ಬೇಸತ್ತಿದ್ದಾರೆ.ಈ ಬಗ್ಗೆ ಸಂಭಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಕ್ಯಾರೆ ಅನ್ನುತ್ತಿಲ್ಲ.ಲಕ್ಷಾಂತರ ವೆಚ್ಚದಲ್ಲಿ ಆರಂಭವಾದ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತು ವರ್ಷಗಳು ಉರುಳುತ್ತಾ ಬಂದರೂ ಯಾರೂ ಇತ್ತ ತಿರುಗಿ ನೋಡುತ್ತಿಲ್ಲ.ಕೂಡಲೇ ಸಂಭಂಧ ಪಟ್ಟ ಅಧಿಕಾರಿಯಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಎಚ್ಚೆತ್ತು ಅಂಗನವಾಡಿ ಕಟ್ಟಡವನ್ನ ಪೂರ್ಣಗೊಳಿಸುವತ್ತ ಗಮನ ಹರಿಸಬೇಕಿದೆ.ಕುರಿದೊಡ್ಡಿಯಲ್ಲಿ ಪಾಠ ಪ್ರವಚನಗಳನ್ನ ಕೇಳುತ್ತಿರುವ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕಿದೆ…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *