ಇ-ತ್ಯಾಜ್ಯ ಇಂದು ಬಹುಮುಖ್ಯ ಸಮಸ್ಯೆ -ಲಯನ್ ಟಿ.ಹೆಚ್ .ವೆಂಕಟೇಶ್ .

ಇ-ತ್ಯಾಜ್ಯ ಇಂದು ಬಹುಮುಖ್ಯ ಸಮಸ್ಯೆ -ಲಯನ್ ಟಿ.ಹೆಚ್ .ವೆಂಕಟೇಶ್ .


ಇ-ತ್ಯಾಜ್ಯ ಇಂದು ಪ್ರಪಂಚದಲ್ಲಿ ಬಹು ಮುಖ್ಯವಾದ ಸಮಸ್ಯೆಯಾಗಿ ಪರಿಣಮಿಸಿದೆ. ಹಾಗಾಗಿ ಇಂದಿನಿಂದಲೇ ಇದರ ಬಗ್ಗೆ ಕಾಳಜಿ ವಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿದರೆ ಮುಂದೆ ಬಹುದೊಡ್ಡ ಅನಾಹುತವನ್ನು ತಪ್ಪಿಸಬಹುದು ಎಂದು ಲಯನ್ಸ್ ಜಿಲ್ಲೆ 317 ಜಿ ನ ಸಂಪುಟ ಕಾರ್ಯದರ್ಶಿಯಾದ ಲಯನ್ ಟಿ.ಹೆಚ್ . ವೆಂಕಟೇಶ್ ರವರು ಹೇಳಿದರು. ಅವರು ಲಯನ್ಸ್ ಕ್ಲಬ್ ಆಫ್ ಮೈಸೂರ್ ಅಂಬಾಸಿಡರಸ್ ಮತ್ತು ಜಿಲ್ಲಾ ಅಧ್ಯಕ್ಷರು ಇ-ತ್ಯಾಜ್ಯ ವತಿಯಿಂದ ಹಮ್ಮಿಕೊಂಡಿದ್ದ ಇ-ತ್ಯಾಜ್ಯ ಸಂಗ್ರಹಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೇಳಿದರು.
ಇ-ತ್ಯಾಜ್ಯ ಜಿಲ್ಲಾ ಅಧ್ಯಕ್ಷರಾದ ಲಯನ್ ಮಕಾಳ ಶಿವಕುಮಾರ್ ಮಾತನಾಡಿ ಪ್ರತಿವಾರ ಮೈಸೂರಿನ ವಿವಿಧ ಜಾಗಗಳಲ್ಲಿ ಇ- ತ್ಯಾಜ್ಯವನ್ನು ಸಂಗ್ರಹಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಲಯನ್ ಹೆಚ್ . ಸಿ ಕಾಂತರಾಜು, ಕಾರ್ಯದರ್ಶಿ ಲಯನ್ ಸಿ. ಆರ್ ದಿನೇಶ್ , ಖಜಾಂಚಿ ಕೆ ಟಿ ವಿಷ್ಣು ವಿ.ಶ್ರೀಧರ್ ,ಲಯನ್ ಕೆ ಆರ್ ಭಾಸ್ಕರಾನಂದಾ ಹೆಚ್ .ಕೆ. ಪ್ರಸನ್ನ, ರವಿಚಂದ್ರ ,ಮಲ್ಲಿಕಾರ್ಜುನ್, ಮನು, ರವಿ, ಅಮರ ಭವಾನಿ, ಅರುಣ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *