ಇ-ತ್ಯಾಜ್ಯ ಇಂದು ಬಹುಮುಖ್ಯ ಸಮಸ್ಯೆ -ಲಯನ್ ಟಿ.ಹೆಚ್ .ವೆಂಕಟೇಶ್ .

ಇ-ತ್ಯಾಜ್ಯ ಇಂದು ಬಹುಮುಖ್ಯ ಸಮಸ್ಯೆ -ಲಯನ್ ಟಿ.ಹೆಚ್ .ವೆಂಕಟೇಶ್ .


ಇ-ತ್ಯಾಜ್ಯ ಇಂದು ಪ್ರಪಂಚದಲ್ಲಿ ಬಹು ಮುಖ್ಯವಾದ ಸಮಸ್ಯೆಯಾಗಿ ಪರಿಣಮಿಸಿದೆ. ಹಾಗಾಗಿ ಇಂದಿನಿಂದಲೇ ಇದರ ಬಗ್ಗೆ ಕಾಳಜಿ ವಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿದರೆ ಮುಂದೆ ಬಹುದೊಡ್ಡ ಅನಾಹುತವನ್ನು ತಪ್ಪಿಸಬಹುದು ಎಂದು ಲಯನ್ಸ್ ಜಿಲ್ಲೆ 317 ಜಿ ನ ಸಂಪುಟ ಕಾರ್ಯದರ್ಶಿಯಾದ ಲಯನ್ ಟಿ.ಹೆಚ್ . ವೆಂಕಟೇಶ್ ರವರು ಹೇಳಿದರು. ಅವರು ಲಯನ್ಸ್ ಕ್ಲಬ್ ಆಫ್ ಮೈಸೂರ್ ಅಂಬಾಸಿಡರಸ್ ಮತ್ತು ಜಿಲ್ಲಾ ಅಧ್ಯಕ್ಷರು ಇ-ತ್ಯಾಜ್ಯ ವತಿಯಿಂದ ಹಮ್ಮಿಕೊಂಡಿದ್ದ ಇ-ತ್ಯಾಜ್ಯ ಸಂಗ್ರಹಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೇಳಿದರು.
ಇ-ತ್ಯಾಜ್ಯ ಜಿಲ್ಲಾ ಅಧ್ಯಕ್ಷರಾದ ಲಯನ್ ಮಕಾಳ ಶಿವಕುಮಾರ್ ಮಾತನಾಡಿ ಪ್ರತಿವಾರ ಮೈಸೂರಿನ ವಿವಿಧ ಜಾಗಗಳಲ್ಲಿ ಇ- ತ್ಯಾಜ್ಯವನ್ನು ಸಂಗ್ರಹಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಲಯನ್ ಹೆಚ್ . ಸಿ ಕಾಂತರಾಜು, ಕಾರ್ಯದರ್ಶಿ ಲಯನ್ ಸಿ. ಆರ್ ದಿನೇಶ್ , ಖಜಾಂಚಿ ಕೆ ಟಿ ವಿಷ್ಣು ವಿ.ಶ್ರೀಧರ್ ,ಲಯನ್ ಕೆ ಆರ್ ಭಾಸ್ಕರಾನಂದಾ ಹೆಚ್ .ಕೆ. ಪ್ರಸನ್ನ, ರವಿಚಂದ್ರ ,ಮಲ್ಲಿಕಾರ್ಜುನ್, ಮನು, ರವಿ, ಅಮರ ಭವಾನಿ, ಅರುಣ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *