ಹೋಟೆಲ್ ಕೊಠಡಿ ಬಾಡಿಗೆ ಕಟ್ಟದೆ ಗಿರಾಕಿ ಎಸ್ಕೇಪ್…ಸದರನ್ ಸ್ಟಾರ್ ಹೋಟೆಲ್ ಗೆ ವಂಚನೆ…

ಹೋಟೆಲ್ ಕೊಠಡಿ ಬಾಡಿಗೆ ಕಟ್ಟದೆ ಗಿರಾಕಿ ಎಸ್ಕೇಪ್…ಸದರನ್ ಸ್ಟಾರ್ ಹೋಟೆಲ್ ಗೆ ವಂಚನೆ…

ಮೈಸೂರು,ಫೆ4,Tv10 ಕನ್ನಡ

ಮೈಸೂರಿನ ವಿನೋಬಾ ರಸ್ತೆಯಲ್ಲಿರುವ ಐಷಾರಾಮಿ ಸದರನ್ ಸ್ಟಾರ್ ಹೋಟೆಲ್ ನಲ್ಲಿ ಕೊಠಡಿ ಬಾಡಿಗೆ ಪಡೆದು ಹಣ ಪಾವತಿಸದೆ ಗ್ರಾಹಕನೊಬ್ಬ ವಂಚಿಸಿ ಎಸ್ಕೇಪ್ ಆದ ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಹಾಸನ ತಾಲೂಕು ಚೆನ್ನರಾಯಪಟ್ಟಣ ತಾಲೂಕಿನ ರಂಜನ್ ಎಂಬಾತನ ಮೇಲೆ ವಂಚನೆ ಪ್ರಕರಣ ದಾಖಲಾಗಿದೆ.ಹೋಟೆಲ್ ನ ಮ್ಯಾನೇಜರ್ ಕರಿಯಪ್ಪ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ರಂಜನ್ ಸದರನ್ ಸ್ಟಾರ್ ಹೋಟೆಲ್ ಹಳೇ ಗ್ರಾಹಕ.2021 ರಿಂದ ಆಗಾಗ ಬಂದು ತಿಂಗಳುಗಳ ಕಾಲ ತಂಗುತ್ತಿದ್ದರು.ಪ್ರತಿಬಾರಿ ಹಣ ಪಾವತಿಸುತ್ತಿದ್ದ ರಂಜನ್ ಈ ಬಾರಿ ಸುಮಾರು 20 ದಿನಗಳ ಬಾಡಿಗೆ ಪಾವತಿಸದೆ ಎಸ್ಕೇಪ್ ಆಗಿದ್ದಾರೆ.ಮೊಬೈಲ್ ಗೆ ಫೋನ್ ಮಾಡಿದ್ರೆ ಸ್ವಿಚ್ ಆಫ್ ಬಂದಿದೆ.1,55,052/ ರೂ ಬಾಡಿಗೆ ಬಾಕಿ ಉಳಿಸಿಕೊಂಡು ಹೇಳದೆ ಕೇಳದೆ ನಾಪತ್ತೆಯಾದ ರಂಜನ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

ಮೈಸೂರು,ಫೆ4,Tv10 ಕನ್ನಡ

ಮೈಸೂರಿನ ವಿನೋಬಾ ರಸ್ತೆಯಲ್ಲಿರುವ ಐಷಾರಾಮಿ ಸದರನ್ ಸ್ಟಾರ್ ಹೋಟೆಲ್ ನಲ್ಲಿ ಕೊಠಡಿ ಬಾಡಿಗೆ ಪಡೆದು ಹಣ ಪಾವತಿಸದೆ ಗ್ರಾಹಕನೊಬ್ಬ ವಂಚಿಸಿ ಎಸ್ಕೇಪ್ ಆದ ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಹಾಸನ ತಾಲೂಕು ಚೆನ್ನರಾಯಪಟ್ಟಣ ತಾಲೂಕಿನ ರಂಜನ್ ಎಂಬಾತನ ಮೇಲೆ ವಂಚನೆ ಪ್ರಕರಣ ದಾಖಲಾಗಿದೆ.ಹೋಟೆಲ್ ನ ಮ್ಯಾನೇಜರ್ ಕರಿಯಪ್ಪ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ರಂಜನ್ ಸದರನ್ ಸ್ಟಾರ್ ಹೋಟೆಲ್ ಹಳೇ ಗ್ರಾಹಕ.2021 ರಿಂದ ಆಗಾಗ ಬಂದು ತಿಂಗಳುಗಳ ಕಾಲ ತಂಗುತ್ತಿದ್ದರು.ಪ್ರತಿಬಾರಿ ಹಣ ಪಾವತಿಸುತ್ತಿದ್ದ ರಂಜನ್ ಈ ಬಾರಿ ಸುಮಾರು 20 ದಿನಗಳ ಬಾಡಿಗೆ ಪಾವತಿಸದೆ ಎಸ್ಕೇಪ್ ಆಗಿದ್ದಾರೆ.ಮೊಬೈಲ್ ಗೆ ಫೋನ್ ಮಾಡಿದ್ರೆ ಸ್ವಿಚ್ ಆಫ್ ಬಂದಿದೆ.1,55,052/ ರೂ ಬಾಡಿಗೆ ಬಾಕಿ ಉಳಿಸಿಕೊಂಡು ಹೇಳದೆ ಕೇಳದೆ ನಾಪತ್ತೆಯಾದ ರಂಜನ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *