ಗಂಡನ ಅಕ್ರಮ ಸಂಭಂಧ ವಿಡಿಯೋ ತೆಗೆಯಲು ಯತ್ನಿಸಿದ ಪತ್ನಿ…ಕಾರಿನಿಂದ ಢಿಕ್ಕಿ ಹೊಡೆದು ಪ್ರಿಯಕರಳ ಜೊತೆ ಎಸ್ಕೇಪ್ ಆದ ಪತಿ…

ಗಂಡನ ಅಕ್ರಮ ಸಂಭಂಧ ವಿಡಿಯೋ ತೆಗೆಯಲು ಯತ್ನಿಸಿದ ಪತ್ನಿ…ಕಾರಿನಿಂದ ಢಿಕ್ಕಿ ಹೊಡೆದು ಪ್ರಿಯಕರಳ ಜೊತೆ ಎಸ್ಕೇಪ್ ಆದ ಪತಿ…

ಮೈಸೂರು,ಫೆ4,Tv10 ಕನ್ನಡ

ಪರಸ್ರ್ತೀಯೊಂದಿಗೆ ಅಕ್ರಮ ಸಂಭಂಧ ಇರಿಸಿಕೊಂಡ ಪತಿಯ ವಿಡಿಯೋ ತೆಗೆಯಲು ಹೋದ ಪತ್ನಿ ಮೇಲೆ ಕಾರಿನಿಂದ ಢಿಕ್ಕಿ ಹೊಡೆದು ಗಾಯಗೊಳಿಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪತಿ ಹಾಗೂ ಪ್ರಿಯಕರಳ ಮೇಲೆ ಪತ್ನಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕೆಸಿ ಲೇಔಟ್ ನಿವಾಸಿಯಾದ ಪತ್ನಿ ವಿಜಯನಗರದ ಸುದೀಪ್ ಎಂಬುವರನ್ನ ವಿವಾಹವಾಗಿದ್ದಾರೆ.ಕಳೆದ ಮೂರು ವರ್ಷಗಳಿಂದ ಸುದೀಪ್ ಪರಸ್ತ್ರೀಯೊಂದಿಗೆ ಅಕ್ರಮ ಸಂಭಂಧ ಬೆಳೆಸಿದ್ದಾರೆ.ಈ ಕುರಿತಂತೆ ಪತ್ನಿ ಸುದೀಪ್ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆ ಹಾಗೂ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಹೀಗಿದ್ದೂ ಇಬ್ಬರ ಅಕ್ರಮ ಸಂಭಂಧ ಮುಂದುವರೆದಿದೆ.ವಿಜಯನಗರ 3 ನೇ ಹಂತದ ಮನೆಯೊಂದರಲ್ಲಿ ಪತಿ ಸುದೀಪ್ ತನ್ನ ಪ್ರಿಯಕರಳೊಂದಿಗೆ ಇದ್ದಾರೆಂಬ ಮಾಹಿತಿ ಅರಿತ ಪತ್ನಿ ಸ್ಥಳಕ್ಕೆ ಧಾವಿಸಿದ್ದಾರೆ.ಅಕ್ರಮ ಜೋಡಿಗಳು ಕಾರಿನಲ್ಲಿ ಕುಳಿತಿರುವ ದೃಶ್ಯ ಪತ್ನಿಗೆ ಕಂಡು ಬಂದಿದೆ.ಕೂಡಲೇ ವಿಡಿಯೋ ತೆಗೆಯಲು ಪತ್ನಿ ಮುಂದಾಗಿದ್ದಾರೆ.ಈ ವೇಳೆ ಸುದೀಪ್ ಕಾರಿನಿಂದ ಪತ್ನಿಗೆ ಢಿಕ್ಕಿ ಹೊಡೆದು ಗಾಯಗೊಳಿಸಿ ಜಾತಿ ನಿಂದನೆ ಮಾಡಿ ಪ್ರಿಯಕರಳ ಜೊತೆ ಎಸ್ಕೇಪ್ ಆಗಿದ್ದಾರೆ.ಗಾಯಗೊಂಡ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಭಂಧ ಗಾಯಗೊಂಡ ಪತ್ನಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪತಿ ಹಾಗೂ ಪ್ರಿಯಕರಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *