ಹೆಚ್ಚು ಲಾಭದ ಆಮಿಷ…7 ಲಕ್ಷಕ್ಕೆ ಪಂಗನಾಮ…

ಹೆಚ್ಚು ಲಾಭದ ಆಮಿಷ…7 ಲಕ್ಷಕ್ಕೆ ಪಂಗನಾಮ…

ಮೈಸೂರು,ಫೆ4,Tv10 ಕನ್ನಡ

ಹೂಡಿಕೆ ಹಣಕ್ಕೆ ಹೆಚ್ಚು ಲಾಭಾಂಶ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 7 ಲಕ್ಷ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರ ಬಡಾವಣೆ ನಿವಾಸಿ ಆದರ್ಶ್ ಅರಸ್ ಹಣ ಕಳೆದುಕೊಂಡವರು.ಸ್ನೇಹಿತರೊಬ್ಬರ ಸಲಹೆ ಮೇರೆಗೆ ಎಲ್ಲಿ ಲಿಲ್ಲಿ ಎಂಬ ಕಂಪನಿಯಲ್ಲಿ ಹಣ ಹೂಡಿದ್ದಾರೆ.ಪ್ರಾರಂಭದಲ್ಲಿ 540/- ರೂ ಪಾವತಿಸಿ ನೊಂದಣಿ ಮಾಡಿಕೊಂಡಿದ್ದಾರೆ.ವಾಟ್ಸಾಪ್ ಗ್ರೂಪ್ ನಲ್ಲಿ ಲಿಂಕ್ ಕಳುಹಿಸಿ ಹೂಡಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ.ಹೂಡಿಕೆ ಹಣಕ್ಕೆ ದಿನ ಶೇ 3%ರಿಂದ 10 % ಹಣ ಲಾಭಾಂಶ ನೀಡುವುದಾಗಿ ಆಮಿಷ ನೀಡಿದ ಕಂಪನಿ ಹಂತಹಂತವಾಗಿ 7,04,26/ ರೂ ಪಡೆದಿದ್ದಾರೆ.ಪ್ರಾರಂಭದಲ್ಲಿ ಸ್ವಲ್ಪ ಹಣ ಲಾಂಭಾಂಶದಂತೆ ನೀಡಿ ನಂತರ ವಂಚನೆ ಮಾಡಿದ್ದಾರೆ.ಈ ಸಂಭಂಧ ಆದರ್ಶ್ ಅರಸ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *