ಪೌತಿಖಾತೆ ಆಗದ ವಾರಸುದಾರರಿಗೆ ಸಂತಸದ ಸುದ್ದಿ…ಮೈಸೂರು ತಾಲೂಕು ವತಿಯಿಂದ ಪೌತಿಖಾತೆ ಆಂದೋಲನ…

ಪೌತಿಖಾತೆ ಆಗದ ವಾರಸುದಾರರಿಗೆ ಸಂತಸದ ಸುದ್ದಿ…ಮೈಸೂರು ತಾಲೂಕು ವತಿಯಿಂದ ಪೌತಿಖಾತೆ ಆಂದೋಲನ…

ಮೈಸೂರು,ಫೆ5,Tv10 ಕನ್ನಡ

ಪೌತಿಖಾತೆ ಆಗದೆ ವಿಳಂಬವಾಗುತ್ತಿರುವ ವಾರಸುದಾರರಿಗೆ ಮೈಸೂರು ತಾಲೂಕು ಆಡಳಿತ ಸಿಹಿ ಸುದ್ದಿ ನೀಡಿದೆ.ಜನವರಿ 22 ರಿಂದ ಪೌತಿಖಾತೆ ಆಂದೋಲನ ಆರಂಭಿಸಿದೆ.ಪೌತಿಖಾತೆ ಆಗದ ವಾರಸುದಾರರಿಗೆ ಸರ್ಕಾರದ ಕೆಲವು ಮಹತ್ತರ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ.ಹೀಗಾಗಿ ಆಂದೋಲನ ಶುರುಮಾಡಿದೆ.ಪೌತಿಖಾತೆ ವಾರಸುದಾರರು,ಹಕ್ಕುದಾರರು ಸಂಭಂಧಪಟ್ಟ ಗ್ರಾಮ ಆಡಳಿತಾಧಿಕಾರಿಗಳಿಗೆ ಪೌತಿಖಾತೆ ಕೋರಿ ಅರ್ಜಿ ಜೊತೆಗೆ ಚಾಲ್ತಿ ಸಾಲಿನ ಪಹಣಿ(RTC),ಕಂದಾಯ ಇಲಾಖೆಯಿಂದ ಪಡೆದ RDS ವಂಶವೃಕ್ಷ,ಮೃತಖಾತೆದಾರರ ಮರಣ ಪ್ರಮಾಣ ಪತ್ರ,ಅರ್ಜಿದಾರರ ಆಧಾರ್ ಕಾರ್ಡ್ ಮತ್ತು ಇನ್ನಿತರ ಧೃಢೀಕೃತ ದಾಖಲೆ ಪತ್ರಗಳನ್ನ ಸಲ್ಲಿಸಿ ಆಂದೋಲನದ ಅನುಕೂಲ ಪಡೆದುಕೊಳ್ಳಬಹುದೆಂದು ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ…
ಹೆಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಅಧಿಕಾರಿಗಳ ವಿವರ

ಎನ್.ಕೆ.ಭರತ್ ಕುಮಾರ್. ಆ‌ರ್.ಆ‌ರ್.ಟಿ. ಶಿರಸ್ತೇದಾ‌ರ್, ಮೈಸೂರು ತಾಲ್ಲೂಕು. . 9611199912

ಕುಬೇರ್,
ಉಪ ತಹಶೀಲ್ದಾರ್. ಇಲವಾಲ ಹೋಬಳಿ, .. 9901313464

ಲತಾ ಶರಣಮ್ಮ
ಉಪ ತಹಶೀಲ್ದಾರ್, ವರುಣಾ ಹೋಬಳಿ .. 9341443484

నింಗಪ್ಪ
ಉಪ ತಹಶೀಲ್ದಾ‌ರ್, ಜಯಪುರ ಹೋಬಳಿ, . 9535277035,

ರಾಘವೇಂದ್ರನಾಯಕ್,
ರಾಜಸ್ವ ನಿರೀಕ್ಷಕರು, ಕಸಬಾ ಹೋಬಳಿ . 9739597217,

ಶಿವಕುಮಾ‌ರ್,
ರಾಜಸ್ಥ ನಿರೀಕ್ಷಕರು, ಇಲವಾಲ ಹೋಬಳಿ, L. 9845438055,

ಶಂಕರ್
ರಾಜಸ್ಥ ನಿರೀಕ್ಷಕರು, ವರುಣಾ ಹೋಬಳಿ ಮೊ. 9449628328,

ಲೋಹಿತ್
ರಾಜಸ್ಥ ನಿರೀಕ್ಷಕರು, ಜಯಪುರ ಹೋಬಳಿ . 9611668571

ತಾಲೂಕಿನ ರೈತ ಬಾಂಧವರು ಸಕ್ರಿಯವಾಗಿ ಭಾಗವಹಿಸಿ ಪೌತಿ ಖಾತೆ ಆಂದೋಲನವನ್ನು ಯಶಸ್ವಿ ಗೊಳಿಸಲು ಕೋರಿದೆ.

ಮಹೇಶ್ ಕುಮಾರ್
ತಹಶೀಲ್ದಾರ್
ಮೈಸೂರು ತಾಲ್ಲೂಕು ಮೈಸೂರು

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *