ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯ ಆರೋಪ…ದೆಹಲಿಯಲ್ಲಿ ಕಾಂಗ್ರೆಸ್ ಫ್ರತಿಭಟನೆ…

ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯ ಆರೋಪ…ದೆಹಲಿಯಲ್ಲಿ ಕಾಂಗ್ರೆಸ್ ಫ್ರತಿಭಟನೆ…

ದೆಹಲಿ,ಫೆ7,Tv10 ಕನ್ನಡ

ಕನ್ನಡರಾಜ್ಯಕ್ಕೆ ಸರಿಯಾಗಿ ಅನುದಾನ ನೀಡಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ದ ವತಿಯಿಂದ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಸಿಎಂ ಇದು ರಾಜಕೀಯ ಚಳವಳಿ ಅಲ್ಲ,ಇದು ರಾಜಕೀಯೇತರ ಚಳವಳಿ, ಕರ್ನಾಟಕ ಕನ್ನಡಿಗರ ಹಿತ ಕಾಯಲು ಮಾಡುತ್ತಿರುವ ಪ್ರತಿಭಟನೆ ಎಂದು ತಿಳಿಸಿದರು.ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ, ಈ ಪ್ರತಿಭಟನೆ ಯಾವುದೇ ಪಕ್ಷದ ವಿರುದ್ಧ ಅಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿದರು.

ಡಿಸಿಎಂ ಡಿ.ಕೆ ಶಿವಕುಮಾರ್‌ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ಮಾತು ಕೊಟ್ಟಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿದರು.
26 ಬಿಜೆಪಿ ಸಂಸದರು ಬಾಯಿ ಬಿಟ್ಟಿಲ್ಲ, ಇಂದು ಮಾನ, ಮರ್ಯಾದೆ, ನಾಚಿಕೆ ಬಿಟ್ಟು ಬೆಂಗಳೂರಿನ ಗಾಂಧಿ ಪ್ರತಿಮೆ ಹತ್ತಿರ ಹೋಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಕರ್ನಾಟಕಕ್ಕೆ ಇಷ್ಟು ಮೋಸ ಆಗುತ್ತದೆ ಎಂದು ನಮಗೆ ಗೊತ್ತಿರಲಿಲ್ಲ,ನಾವು ಕೇಳಿದ್ದು ಕೇಂದ್ರ ಸರ್ಕಾರಕ್ಕೆ ಕೇಳಿಸಲಿಲ್ಲ,ಹಾಗಾಗಿ ಇಲ್ಲಿ ಕೂಗಿ ಹೇಳಲು ಬಂದಿದ್ದೇವೆ ಎಂದು ತಿಳಿಸಿದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *